Webdunia - Bharat's app for daily news and videos

Install App

ಅನರ್ಹ ಶಾಸಕನ ಜನ್ಮ ಜಾಲಾಡಿದ ಸಿದ್ದರಾಮಯ್ಯ

Webdunia
ಗುರುವಾರ, 21 ನವೆಂಬರ್ 2019 (18:31 IST)
ಜೆಡಿಎಸ್ ಭದ್ರಕೋಟೆಯಾಗಿರೋ ಮಂಡ್ಯದಲ್ಲಿ ಮಾಜಿ ಸಿಎಂ ಗುಡುಗಿದ್ದಾರೆ.
 

ಮಂಡ್ಯದ ಕಿಕ್ಕೇರಿಯಲ್ಲಿ  ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ.

ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಅವರ ಬೆಂಬಲಕ್ಕೆ ನಿಂತು, ತಮ್ಮ ಅವಧಿಯಲ್ಲಿ ಮಾಡಿದ ಹಲವಾರು ಯೋಜನೆಗಳನ್ನು ಕುರಿತು ಹೇಳಿದ್ರು. ಕೈ ಪಡೆಯ ಅಭ್ಯರ್ಥಿಯ ಪರ ಬಿರುಸಿನ ಪ್ರಚಾರ ಆರಂಭಿಸಿದರು.

ಅನರ್ಹ ಶಾಸಕ ಕೆ. ಸಿ.  ನಾರಾಯಣಗೌಡ ಕುರಿ ಎಮ್ಮೆ, ಹಸು ಹಾಡಿನಂತೆ ಮಾರಾಟ ಆಗಿದ್ದಾರೆ ಎಂದು ಲೇವಡಿ ಮಾಡಿದ್ರು.
ಹಣಕ್ಕೆ ಮಾರಾಟವಾಗಿರೋ ಕೆ ಸಿ‌ ನಾರಾಯಣಗೌಡನಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸೋಣ. ಕೆ ಬಿ ಚಂದ್ರಶೇಖರ್ ರವರು ಗೆಲುವು ಸಾಧಿಸಿದರೆ ನಾನು ಗೆದ್ದಂತೆ ಅಂತ ಸಿದ್ದರಾಮಯ್ಯ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments