Webdunia - Bharat's app for daily news and videos

Install App

ಬಿ.ಶ್ರೀರಾಮುಲುಗೆ ಟಾಂಗ್ ನೀಡಿದ ಸಿದ್ದರಾಮಯ್ಯ

Webdunia
ಭಾನುವಾರ, 5 ಜುಲೈ 2020 (19:36 IST)
ಕೋವಿಡ್ -19 ವೈದ್ಯಕೀಯ ಕಿಟ್ ಹಾಗೂ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ ಸಚಿವ ಬಿ.ಶ್ರೀರಾಮುಲುಗೆ ಟಾಂಗ್ ನೀಡಿದ್ದಾರೆ.

ವೈದ್ಯಕೀಯ ಉಪಕರಣ ಖರೀದಿ ಕುರಿತು ದಾಖಲೆ ಬಿಡುಗಡೆ ಮಾಡಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದು, ವಿಪಕ್ಷಗಳಿಗೆ ಸವಾಲು ಹಾಕುವ ಮೊದಲು ಮತ್ತೊಮ್ಮೆ ಯೋಚನೆ ಮಾಡಿ ಮಾತನಾಡಬೇಕು ಎಂದಿದ್ದಾರೆ.

ಬಳ್ಳಾರಿಯಲ್ಲಿ ನಿಮ್ಮ ಅಣ್ತಮ್ಮಂದಿರು ಸವಾಲು ಹಾಕಿಯೇ ದಾಖಲೆ ಬಿಡುಗಡೆ ಮಾಡಿದಾಗ ಜೈಲು ಸೇರಿದ್ದರು ಎಂದು ಟೀಕೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments