Webdunia - Bharat's app for daily news and videos

Install App

ತನ್ನ ವಿರುದ್ದ ಟೀಕೆ ಮಾಡಿದ ಬಿ.ಸಿ.ಪಾಟೀಲ್ ಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Webdunia
ಗುರುವಾರ, 28 ನವೆಂಬರ್ 2019 (11:21 IST)
ದಾವಣಗೆರೆ : ಬಿ.ಸಿ.ಪಾಟೀಲ್ ಹತಾಶರಾಗಿ ಮಾತಾಡ್ತಿದ್ದಾರೆ ಎಂದು ಬಿ.ಸಿ.ಪಾಟೀಲ್ ಟೀಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.



ಸಿದ್ದರಾಮಯ್ಯ ಹುಂಡಿ ಕೆ.ಜೆ.ಜಾರ್ಜ್, ಮಹದೇವಪ್ಪ ಮತ್ತು ಕೆಂಪಯ್ಯ ಅವರ ಬಳಿ ಇದೆ. ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಎಲ್ಲವೂ ತಿಳಿಯುತ್ತದೆ ಎಂದು  ಬಿ.ಸಿ.ಪಾಟೀಲ್, ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದಾರೆ.


ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಕೆಂಪಯ್ಯ ಐಜಿ ಆಗಿದ್ದವ್ರು, ಬಿ.ಸಿ.ಪಾಟೀಲ್ ಇನ್ಸ್ ಪೆಕ್ಟರ್ ಆಗಿದ್ದರು. ಬಿ.ಸಿ.ಪಾಟೀಲ್ ಪ್ರಕಾರ ಪೊಲೀಸ್ ಇಲಾಖೆ ಲಂಚ ತೆಗೆದುಕೊಳ್ಳುತ್ತಾ..? ಬಿ.ಸಿ.ಪಾಟೀಲ್ ಯಾಕೆ ಪೊಲೀಸ್ ಇಲಾಖೆ ಬಿಟ್ಟು ಬಂದ್ರು? ಅವ್ರು ಹತಾಶರಾಗಿ ಮಾತಾಡ್ತಿದ್ದಾರೆ. ಅವ್ರ ಹೇಳಿಕೆಗೆ ಬೆಲೆ ಕೊಡಬೇಕಾಗಿಲ್ಲ. ಜನ ಬಿ.ಸಿ.ಪಾಟೀಲ್ ರನ್ನ ಮನೆಗೆ ಕಳುಹಿಸಲು ನಿರ್ಧರಿಸಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಾ, ಪ್ರಲ್ಹಾದ್ ಜೋಶಿನಾ: ಆರ್ ಅಶೋಕ್ ರಿಂದ ಎಡವಟ್ಟಾಯ್ತು

ಅಫ್ಘಾನಿಸ್ತಾನ ಭೀಕರ ಭೂಕಂಪ: ವಿದೇಶದಲ್ಲಿದ್ರೂ ಕರ್ತವ್ಯ ಮರೆಯದ ಪ್ರಧಾನಿ ನರೇಂದ್ರ ಮೋದಿ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments