Webdunia - Bharat's app for daily news and videos

Install App

ಏಕಾಂಗಿ ಎಂದು ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Webdunia
ಶುಕ್ರವಾರ, 22 ನವೆಂಬರ್ 2019 (11:45 IST)
ಬೆಂಗಳೂರು : ತಮ್ಮನ್ನು ಪದೇ ಪದೇ ಏಕಾಂಗಿ ಎಂದು ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.



ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಜೆಪಿಯವ್ರು ನನ್ನ ಮೇಲೆ ಮುಗಿಬೀಳ್ತಿರುವುದು ನೋಡಿದ್ರೆ. ನನ್ನನ್ನು ಟೀಕಿಸಿದವರಿಗೆ ಬಹುಮಾನ ನೀಡುವುದಾಗಿ ಮೋದಿ, ಅಮಿತ್ ಶಾ ಭರವಸೆ ನೀಡಿರುವ ಹಾಗೇ ಇದೆ. ನಾನು ಏಕಾಂಗಿಯಾಗಿದ್ದರೆ ಇವರಿಗ್ಯಾಕೆ ನನ್ನ ಬಗ್ಗೆ ಭಯ? ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.


ಏಕಾಂಗಿಯಾಗಿ ಹೋಗಿರುವ ಸದಾನಂದಗೌಡರನ್ನು ರಾಜ್ಯ ಬಿಜೆಪಿ ನಾಯಕರು ಗಂಭೀರವಾಗಿ ಸ್ವೀಕರಿಸುತ್ತಿಲ್ಲ. ಇದಕ್ಕಾಗಿ ಅವರು ತಮ್ಮ ಜೋಕ್ ಗಳಿಗೆ ತಾವೇ ನಕ್ಕು ರಾಜ್ಯದ ಜನರಿಗೆ ಮನರಂಜನೆಯನ್ನು ನೀಡುತ್ತಿದ್ದಾರೆ. ಮೊದಲು ಸಿಎಂ ಸ್ಥಾನದಿಂದ ನಂತರ ರೈಲ್ವೆ ಖಾತೆ , ಕಾನೂನು, ಅಂಕಿ-ಅಂಶ ಹೀಗೆ ಎಲ್ಲೆಡೆ  ತಿರಸ್ಕೃತಗೊಂಡ ಡಿವಿಎಸ್ ಈಗ ಬಿಜೆಪಿಯಲ್ಲಿ ಗೊಬ್ಬರವಾಗಿ ಹೋಗಿದ್ದಾರೆ. ಹೀಗಾಗಿ ಅವರು ಹತಾಶರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಸದಾನಂದ ಗೌಡರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments