Webdunia - Bharat's app for daily news and videos

Install App

ಆಗಸ್ಟ್ 19 ರಿಂದ 21 ರವರೆಗೆ ನೆರೆ ಸಂತ್ರಸ್ತರ ಸಂಕಷ್ಟ ಆಲಿಸಲು ಹೊರಟ ಸಿದ್ದರಾಮಯ್ಯ

Webdunia
ಶನಿವಾರ, 17 ಆಗಸ್ಟ್ 2019 (12:11 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೆರೆ ಪೀಡಿತ ಪ್ರದೇಶಗಳ ಪರಿಸ್ಥಿತಿ ಪರಿಶೀಲನೆಗೆ ದಿನಾಂಕ ಫಿಕ್ಸ್ ಆಗಿದೆ.
ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು, ಅಲ್ಲದೇ ತಮ್ಮ ಸ್ವಕ್ಷೇತ್ರ ಬಾದಾಮಿಯಲ್ಲಿಯೂ ನೆರೆ ಉಂಟಾಗಿತ್ತು. ಆದರೆ ಸಿದ್ದರಾಮಯ್ಯನವರು ತಮಗೆ ಕಣ್ಣಿನ ಶಸ್ತ್ರಚಿಕಿತ್ಸೆಯಾಗಿರುವ ಕಾರಣ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಹೇಳಿ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದರು.





ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ತಮ್ಮ ಸ್ವಕ್ಷೇತ್ರಕ್ಕೂ ಭೇಟಿ ನೀಡದಿರುವುದು ತೀವ್ರ ಟೀಕೆಗೆ ಗುರಿಯಾಗಿದ್ದು, ಇದೀಗ ಸಿದ್ದರಾಮಯ್ಯನವರು ನೆರೆಪೀಡಿತ ಪ್ರದೇಶಗಳಿಗೆ ತೆರಳಲು ಮುಂದಾಗಿದ್ದು ಆಗಸ್ಟ್ 19 ರಿಂದ 21 ರವರೆಗೆ ಬಾದಾಮಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 21ರಂದು ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿದ್ದರಾಮಯ್ಯ ಪರಿಹಾರದ ಕುರಿತು ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿಯಿಂದ ದಸರಾ ಉದ್ಘಾಟನೆ: ಸಿಎಂ ಕಚೇರಿಯಿಂದಲೇ ಬಂತು ಅಪ್ ಡೇಟ್

ಖಾಸಗಿ ಪ್ರವಾಸಕ್ಕೆ ಸರ್ಕಾರ ಹಣ ಬಳಕೆ: ಶ್ರೀಲಂಕಾ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಬಂಧನ

ಬೀದಿ ನಾಯಿ ಪ್ರಕರಣ: ಮಿಶ್ರ ಪ್ರತಿಕ್ರಿಯೆ ಬೆನ್ನಲ್ಲೇ ತೀರ್ಪಿನಲ್ಲಿ ಮಾರ್ಪಾಡು ಮಾಡಿದ ಸುಪ್ರೀಂ

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಕ್ಕಿಳಿರುವವರಿಗೆ ಖಡಕ್ ಉತ್ತರ ಕೊಟ್ಟ ಖಾಕಿ

ರಾಜ್ಯ ಸರ್ಕಾರದ್ದು ಮಾರ್ಜಾಲ ನ್ಯಾಯ: ಸಿಟಿ ರವಿ ವಾಗ್ದಾಳಿ

ಮುಂದಿನ ಸುದ್ದಿ
Show comments