Select Your Language

Notifications

webdunia
webdunia
webdunia
webdunia

ಪ್ರಕೃತಿ ಚಿಕಿತ್ಸೆಗೆಂದು ಹೊರಟ ಸಿದ್ದರಾಮಯ್ಯ ; ರಾಜಕೀಯ ವಲಯದಲ್ಲಿ ಭಾರೀ ಚರ್ಚೆ

ಪ್ರಕೃತಿ ಚಿಕಿತ್ಸೆಗೆಂದು ಹೊರಟ ಸಿದ್ದರಾಮಯ್ಯ ; ರಾಜಕೀಯ ವಲಯದಲ್ಲಿ ಭಾರೀ ಚರ್ಚೆ
ಬೆಂಗಳೂರು , ಗುರುವಾರ, 11 ಫೆಬ್ರವರಿ 2021 (12:27 IST)
ಬೆಂಗಳೂರು : ರಾಜ್ಯದಲ್ಲಿ ಹಿಂದ ಹೋರಾಟದ ಚರ್ಚೆ ನಡೆಯುತ್ತಿರುವ ಈ ವೇಳೆಯಲ್ಲಿ ಮತ್ತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಕೃತಿ ಚಿಕಿತ್ಸೆಗೆ ಹೊರಟಿದ್ದಾರೆ. ಈ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

ಫೆ.25ರಂದು ಸಿದ್ದರಾಮಯ್ಯ ಧರ್ಮಸ್ಥಳದ ಶಾಂತಿವನಕ್ಕೆ ತೆರಳಿದ್ದಾರೆ. 8 ದಿನಗಳ ಕಾಲ ಶಾಂತಿವನದಲ್ಲಿ  ವಿಶ್ರಾಂತಿ ಪಡೆಯಲಿದ್ದಾರೆ. ಪ್ರಕೃತಿ ಚಿಕಿತ್ಸೆಯ ಬಳಿಕ ರಾಜ್ಯ ಪ್ರವಾಸಕ್ಕೆ ಸಿದ್ದರಾಮಯ್ಯ ಪ್ಲ್ಯಾನ್ ಮಾಡಿದ್ದಾರೆ.

ಈ ಹಿನ್ನಲೆಯಲ್ಲಿ ಶಾಂತಿವನದಲ್ಲಿಯೇ ಸಿದ್ದರಾಮಯ್ಯ ಹಿಂದ ರಣತಂತ್ರ ರೂಪಿಸುತ್ತಾರಾ? ಹಿಂದ ಸಮಾವೇಶದ ರೂಪರೇಷ ಸಿದ್ಧಪಡಿಸ್ತಾರಾ ಸಿದ್ದರಾಮಯ್ಯ? ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದ ಹೋರಾಟದ ಸುಳಿವು ನೀಡಿದ ಮಹದೇವಪ್ಪ