Webdunia - Bharat's app for daily news and videos

Install App

ಪ್ರಕೃತಿ ಚಿಕಿತ್ಸೆಗೆಂದು ಹೊರಟ ಸಿದ್ದರಾಮಯ್ಯ ; ರಾಜಕೀಯ ವಲಯದಲ್ಲಿ ಭಾರೀ ಚರ್ಚೆ

Webdunia
ಗುರುವಾರ, 11 ಫೆಬ್ರವರಿ 2021 (12:27 IST)
ಬೆಂಗಳೂರು : ರಾಜ್ಯದಲ್ಲಿ ಹಿಂದ ಹೋರಾಟದ ಚರ್ಚೆ ನಡೆಯುತ್ತಿರುವ ಈ ವೇಳೆಯಲ್ಲಿ ಮತ್ತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಕೃತಿ ಚಿಕಿತ್ಸೆಗೆ ಹೊರಟಿದ್ದಾರೆ. ಈ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

ಫೆ.25ರಂದು ಸಿದ್ದರಾಮಯ್ಯ ಧರ್ಮಸ್ಥಳದ ಶಾಂತಿವನಕ್ಕೆ ತೆರಳಿದ್ದಾರೆ. 8 ದಿನಗಳ ಕಾಲ ಶಾಂತಿವನದಲ್ಲಿ  ವಿಶ್ರಾಂತಿ ಪಡೆಯಲಿದ್ದಾರೆ. ಪ್ರಕೃತಿ ಚಿಕಿತ್ಸೆಯ ಬಳಿಕ ರಾಜ್ಯ ಪ್ರವಾಸಕ್ಕೆ ಸಿದ್ದರಾಮಯ್ಯ ಪ್ಲ್ಯಾನ್ ಮಾಡಿದ್ದಾರೆ.

ಈ ಹಿನ್ನಲೆಯಲ್ಲಿ ಶಾಂತಿವನದಲ್ಲಿಯೇ ಸಿದ್ದರಾಮಯ್ಯ ಹಿಂದ ರಣತಂತ್ರ ರೂಪಿಸುತ್ತಾರಾ? ಹಿಂದ ಸಮಾವೇಶದ ರೂಪರೇಷ ಸಿದ್ಧಪಡಿಸ್ತಾರಾ ಸಿದ್ದರಾಮಯ್ಯ? ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments