Webdunia - Bharat's app for daily news and videos

Install App

ಪ್ರಕೃತಿ ಚಿಕಿತ್ಸೆಗೆಂದು ಹೊರಟ ಸಿದ್ದರಾಮಯ್ಯ ; ರಾಜಕೀಯ ವಲಯದಲ್ಲಿ ಭಾರೀ ಚರ್ಚೆ

Webdunia
ಗುರುವಾರ, 11 ಫೆಬ್ರವರಿ 2021 (12:27 IST)
ಬೆಂಗಳೂರು : ರಾಜ್ಯದಲ್ಲಿ ಹಿಂದ ಹೋರಾಟದ ಚರ್ಚೆ ನಡೆಯುತ್ತಿರುವ ಈ ವೇಳೆಯಲ್ಲಿ ಮತ್ತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಕೃತಿ ಚಿಕಿತ್ಸೆಗೆ ಹೊರಟಿದ್ದಾರೆ. ಈ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

ಫೆ.25ರಂದು ಸಿದ್ದರಾಮಯ್ಯ ಧರ್ಮಸ್ಥಳದ ಶಾಂತಿವನಕ್ಕೆ ತೆರಳಿದ್ದಾರೆ. 8 ದಿನಗಳ ಕಾಲ ಶಾಂತಿವನದಲ್ಲಿ  ವಿಶ್ರಾಂತಿ ಪಡೆಯಲಿದ್ದಾರೆ. ಪ್ರಕೃತಿ ಚಿಕಿತ್ಸೆಯ ಬಳಿಕ ರಾಜ್ಯ ಪ್ರವಾಸಕ್ಕೆ ಸಿದ್ದರಾಮಯ್ಯ ಪ್ಲ್ಯಾನ್ ಮಾಡಿದ್ದಾರೆ.

ಈ ಹಿನ್ನಲೆಯಲ್ಲಿ ಶಾಂತಿವನದಲ್ಲಿಯೇ ಸಿದ್ದರಾಮಯ್ಯ ಹಿಂದ ರಣತಂತ್ರ ರೂಪಿಸುತ್ತಾರಾ? ಹಿಂದ ಸಮಾವೇಶದ ರೂಪರೇಷ ಸಿದ್ಧಪಡಿಸ್ತಾರಾ ಸಿದ್ದರಾಮಯ್ಯ? ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments