Daily Horoscope

ಸಿದ್ದರಾಮಯ್ಯ ಎಲ್ಲಿಯೇ ಸ್ಪರ್ಧಿಸಿದರೂ ಸೋಲುತ್ತಾರೆ : ಈಶ್ವರಪ್ಪ

Webdunia
ಮಂಗಳವಾರ, 8 ನವೆಂಬರ್ 2022 (09:49 IST)
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಹುಡುಕಾಟದಲ್ಲಿದ್ದಾರೆ.

ಸಿದ್ದರಾಮಯ್ಯ ಓರ್ವ ಅಲೆಮಾರಿ ರಾಜಕಾರಣಿ. ರಾಜ್ಯದಲ್ಲಿ ಎಲ್ಲಿಯೇ ಸ್ಪರ್ಧಿಸಿದರೂ ಸೋಲುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಈ ಹಿಂದೆ ವರುಣ, ನಂತರ ಬಾದಾಮಿಯಲ್ಲಿ ಸ್ಪರ್ಧಿಸಿದ್ದರು. ಇದೀಗ ಕೋಲಾರ, ಚಾಮರಾಜಪೇಟೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳುತ್ತಿದ್ದಾರೆ.
ಅವರಿಗೆ ನಿಲ್ಲಲ್ಲು ಕ್ಷೇತ್ರ ಇಲ್ಲ. ಪರಿಸ್ಥಿತಿ ಈಗಿರುವಾಗ ಇನ್ನು 150 ಸ್ಥಾನ ಎಲ್ಲಿಂದ ಗೆಲ್ಲುವುದು. ಪಕ್ಷ ಅಧಿಕಾರಕ್ಕೆ ಬರುವುದಾದರು ಹೇಗೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮನೆಯ ವರಾಂಡದಲ್ಲಿ ಕೂತಿದ್ದ ವ್ಯಕ್ತಿಯತ್ತ ನುಗ್ಗಿದ ಕಾಡು ಹಂದಿ: ಎದೆ ಝಲ್ಲೆನಿಸುವ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ಮುಂದಿನ ಸುದ್ದಿ
Show comments