Webdunia - Bharat's app for daily news and videos

Install App

ಸಿದ್ದರಾಮಯ್ಯ ಎಲ್ಲಿಯೇ ಸ್ಪರ್ಧಿಸಿದರೂ ಸೋಲುತ್ತಾರೆ : ಈಶ್ವರಪ್ಪ

Webdunia
ಮಂಗಳವಾರ, 8 ನವೆಂಬರ್ 2022 (09:49 IST)
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಹುಡುಕಾಟದಲ್ಲಿದ್ದಾರೆ.

ಸಿದ್ದರಾಮಯ್ಯ ಓರ್ವ ಅಲೆಮಾರಿ ರಾಜಕಾರಣಿ. ರಾಜ್ಯದಲ್ಲಿ ಎಲ್ಲಿಯೇ ಸ್ಪರ್ಧಿಸಿದರೂ ಸೋಲುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಈ ಹಿಂದೆ ವರುಣ, ನಂತರ ಬಾದಾಮಿಯಲ್ಲಿ ಸ್ಪರ್ಧಿಸಿದ್ದರು. ಇದೀಗ ಕೋಲಾರ, ಚಾಮರಾಜಪೇಟೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳುತ್ತಿದ್ದಾರೆ.
ಅವರಿಗೆ ನಿಲ್ಲಲ್ಲು ಕ್ಷೇತ್ರ ಇಲ್ಲ. ಪರಿಸ್ಥಿತಿ ಈಗಿರುವಾಗ ಇನ್ನು 150 ಸ್ಥಾನ ಎಲ್ಲಿಂದ ಗೆಲ್ಲುವುದು. ಪಕ್ಷ ಅಧಿಕಾರಕ್ಕೆ ಬರುವುದಾದರು ಹೇಗೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments