Webdunia - Bharat's app for daily news and videos

Install App

ಕಾಂಗ್ರೆಸ್ ನಿರ್ನಾಮವಾಗುವವರೆಗೆ ಸಿದ್ದರಾಮಯ್ಯ ಬಿಡಲ್ಲ- ಕೆ.ಎಸ್.ಈಶ್ವರಪ್ಪ ವಾಗ್ದಾಳಿ

Webdunia
ಸೋಮವಾರ, 18 ನವೆಂಬರ್ 2019 (10:44 IST)
ಬಾಗಲಕೋಟೆ: ಮೋದಿ ಗಾಳಿಗೆ ಕೈ, ಜೆಡಿಎಸ್ ನವರು ಓಡೋಡಿ ಬರ್ತಿದ್ದಾರೆ. ಅವರನ್ನ ತಡೆಯಲು ನಮ್ಮ ಕೈಯಲ್ಲಿ ಆಗುತ್ತಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.




ಬಿಜೆಪಿಗೆ ಬಂದವರನ್ನು ನಾವು ಸ್ವಾಗತ ಮಾಡುತ್ತಿದ್ದೇವೆ, ಆದರೆ ಅವರನ್ನ ಎಲ್ಲಿಡಬೇಕೋ ಅಲ್ಲಿಯೇ ಇಡುತ್ತಿದ್ದೇವೆ. ಯಾರ್ಯಾರು ಬೇಕೋ ಅವರನ್ನ ಬಳಸಿಕೊಳ್ಳುತ್ತೇವೆ. ಯಾರಿಗೆ ಏನು ಸ್ಥಾನಮಾನ ಕೊಡಬೇಕೋ ಕೊಡುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.


ಕಾಂಗ್ರೆಸ್ ನಿರ್ನಾಮವಾಗುವವರೆಗೆ ಸಿದ್ದರಾಮಯ್ಯ ಬಿಡಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಈಗ 2 ಗುಂಪುಗಳಾಗಿವೆ. ಒಂದು ಡಿಕೆಶಿ ಗುಂಪು, ಮತ್ತೊಂದು ಸಿದ್ದರಾಮಯ್ಯ ಗುಂಪು. ಕಾಂಗ್ರೆಸ್ ಪಕ್ಷವನ್ನು ಸಿದ್ದರಾಮಯ್ಯ ಒಡೆಯುತ್ತಿದ್ದಾರೆ. ಒಡೆಯುವುದರಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನಿಸ್ಸೀಮ. ಬಿಜೆಪಿ ಬಗ್ಗೆ ಮಾತಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ ಎಂದು ಅವರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಮುಂದಿನ ಸುದ್ದಿ
Show comments