Webdunia - Bharat's app for daily news and videos

Install App

ಬೈ ಎಲೆಕ್ಷನ್ ಗೆಲುವಿಗೆ ತೊಡೆತಟ್ಟಿದ ಸಿದ್ದರಾಮಯ್ಯ

Webdunia
ಭಾನುವಾರ, 11 ಅಕ್ಟೋಬರ್ 2020 (21:05 IST)
ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ.

ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಶಿರಾ ಹಾಗೂ ಆರ್ ಆರ್ ನಗರ ಕ್ಷೇತ್ರಗಳಲ್ಲಿ ಮತಬೇಟೆಗೆ ತಮ್ಮದೇ ಆದ ರಣತಂತ್ರದ ಮೊರೆ ಹೋಗಿದ್ದಾರೆ.

ಉಪ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನದಿಂದ ಕೊನೆವರೆಗೂ ಅಖಾಡದಲ್ಲಿದ್ದು ಭರ್ಜರಿ ಪ್ರಚಾರ ನಡೆಸಲು ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ.

ಎರಡೂ ಕ್ಷೇತ್ರಗಳಿಗೆ ಕಾಂಗ್ರೆಸ್ ಈಗಾಗಲೇ ತಂಡಗಳನ್ನು ಮಾಡಿ ಜವಾಬ್ದಾರಿಗಳನ್ನು ಹಂಚಿದ್ದು, ಬೈ ಎಲೆಕ್ಷನ್ ಗೆಲುವಿನ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಉತ್ತರ ಪ್ರದೇಶದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಮರ ಉರುಳಿ ವಿದ್ಯುತ್ ತಂತಿ ಸ್ಪರ್ಶಿಸಿದ ವ್ಯಕ್ತಿ: ಬದುಕುಳಿದಿದ್ದಕ್ಕೆ ಇವರೇ ಕಾರಣ video

ಮುಂದಿನ ಸುದ್ದಿ
Show comments