Webdunia - Bharat's app for daily news and videos

Install App

ಕಪ್ ಗೆದ್ದು ಅಭಿಮಾನಿಗಳ ಕಾಯುವಿಕೆ ಅಂತ್ಯ ಮಾಡಿ, RCBಗೆ ಶುಭ ಹಾರೈಸಿದ ಸಿದ್ದರಾಮಯ್ಯ

Sampriya
ಮಂಗಳವಾರ, 3 ಜೂನ್ 2025 (17:07 IST)
ಬೆಂಗಳೂರು: ಇದುವರೆಗೂ ಐಪಿಎಲ್‌ ಟ್ರೋಪಿಯನ್ನು ಗೆಲ್ಲದ ಆರ್‌ಸಿಬಿ ಈ ಬಾರಿ  ಗೆದ್ದೆ ಗೆಲ್ಲುತ್ತಾರೆಂಬ ವಿಶ್ವಾಸ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ಅವರು ವಿಡಿಯೋ ಫೋಸ್ಟ್‌ ಮಾಡಿ, ತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಬಾರಿ ಐಪಿಎಲ್‌ ಕಪ್‌ ಗೆಲ್ಲುವ ಅರ್ಹತೆ ಮತ್ತು ತಾಕತ್ತು ಆರ್‌ಸಿಬಿಗಿದೆ. ಇಂದಿನ ಒಂದು ಪಂದ್ಯದ ಗೆಲುವು ಕೋಟ್ಯಂತರ ಅಭಿಮಾನಿಗಳ 18 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಲಿದೆ ಎನ್ನುವುದು ನನ್ನ ಭಾವನೆ.


ಈ ಹಿಂದೆಯೂ ಆರ್‌ಸಿಬಿಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಬಲವನ್ನು ಸೂಚಿಸುತ್ತಿದ್ದಾರೆ. ಸ್ಟೇಡಿಯಂಗೆ ಬಂದು ಆರ್‌ಸಿಬಿಯ ಪಂದ್ಯಾಟವನ್ನು ವೀಕ್ಷಿಸಿದ್ದು ಉಂಟು. ಇದೀಗ ಆರ್‌ಸಿಬಿಯ ಗೆಲುವು ಕೋಟ್ಯಂತರ ಅಭಿಮಾನಿಗಳ 18ವರ್ಷಗಳ ಕಾಯುವಿಕೆಯನ್ನು ಅಂತ್ಯ ಮಾಡುತ್ತದೆ ಎಂದರು. 

ಇಂದು ಅಹಮಾದಾಬಾದ್‌ನಲ್ಲಿ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಐಪಿಎಲ್ 2025ರ ಟ್ರೋಫಿಗಾಗಿ ಹಣಾಹಣಿ ನಡೆಯಲಿದೆ. ಚೊಂಚಲ ಬಾರಿಗೆ ಎರಡು ತಂಡಗಳು ಇಂದು ಎದುರು ಬದುರಾಗಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments