Webdunia - Bharat's app for daily news and videos

Install App

ಚಾಮುಂಡೇಶ್ವರಿಯಲ್ಲಿ ಸೋತರು ಬಾದಾಮಿಯಲ್ಲಿ ಗೆಲುವು ಸಾಧಿಸಿದ ಸಿದ್ದರಾಮಯ್ಯ

Webdunia
ಮಂಗಳವಾರ, 15 ಮೇ 2018 (13:05 IST)
ಬೆಂಗಳೂರು : ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧೆಗಿಳಿದ ಸಿದ್ದರಾಮಯ್ಯ ಅವರು ಇದೀಗ ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದಾರೆ.


ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಆದರೆ ತಮ್ಮ ತವರು ಕ್ಷೇತ್ರವಾದ ಚಾಮುಂಡೇಶ್ವರಿಯಲ್ಲಿ ಸೋಲನುಭವಿಸಿದ್ದರೂ ಕೂಡ ಇದೀಗ ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ  ಗೆಲುವು ಸಾಧಿಸಿದ್ದಾರೆ. ಚಾಮುಂಡೇಶ್ವರಿ ದೇವಿ ಕೈಬಿಟ್ಟರೂ ಕೂಡ ಬನಶಂಕರಿ ದೇವಿ ಸಿದ್ದರಾಮಯ್ಯ ಅವರ ಕೈಹಿಡಿದಿದ್ದಾಳೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಬೆದರಿಕೆಯೊಡ್ಡುವುದರಿಂದ ಅಯ್ಯಪ್ಪ ಸಂಗಮ ತಡೆಯಲು ಸಾಧ್ಯವಿಲ್ಲ: ಪಿಣರಾಯಿ ಕೌಂಟರ್‌

ಭುವನೇಶ್ವರಿಯನ್ನು ಒಪ್ಪದ ಬಾನು ಮುಷ್ತಾಕ್ ಈಗ ಚಾಮುಂಡಿಯನ್ನು ಒಪ್ಪುತ್ತಾರಾ: ಪ್ರತಾಪಸಿಂಹ ಪ್ರಶ್ನೆ

ಪಾರ್ಟಿ ವೇಳೆ ಬಹುಮಹಡಿ ಕಟ್ಟಡ ಕುಸಿತ: ಅವಶೇಷಗಳ ಅಡಿಯಲ್ಲಿ 15ರಿಂದ 20 ಮಂದಿ ಸಿಲುಕಿರುವ ಶಂಕೆ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ಮುಂದಿನ ಸುದ್ದಿ
Show comments