Webdunia - Bharat's app for daily news and videos

Install App

ಮಾಜಿ ಸಿಎಂ ಸಿದ್ದರಾಮಯ್ಯಗೆ ಬಾದಾಮಿಯಲ್ಲಿ ಉಚಿತ ಮನೆ ಆಫರ್!

Webdunia
ಸೋಮವಾರ, 18 ಜೂನ್ 2018 (11:28 IST)
ಗದಗ: ಮಾಜಿ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿಯಲ್ಲಿ ಸೋತು, ಬಾದಾಮಿ ಕ್ಷೇತ್ರದಲ್ಲಿ ಗೆದ್ದು ಬಂದಿದ್ದರು.

ಆದರೆ ಬಾದಾಮಿ ಸಿದ್ದರಾಮಯ್ಯಗೆ ಉಳಿದುಕೊಳ್ಳಲು ಸ್ವಂತ ಮನೆ, ಕಚೇರಿ ಇರಲಿಲ್ಲ. ಆದರೆ ಇಲ್ಲಿನ ಜನರಿಗೆ ಹತ್ತಿರವಾಗಲು ಸಿದ್ದರಾಮಯ್ಯ ಹೊಸ ಮನೆಗಾಗಿ ಹುಡುಕಾಟ ನಡೆಸುತ್ತಿದ್ದರು. ಅದಕ್ಕೀಗ ಸ್ಥಳೀಯರೊಬ್ಬರು ಉಚಿತ ಮನೆ ಆಫರ್ ನೀಡಿದ್ದಾರೆ.

ಶಂಕರ್ ಕೆಳಗಿನಮನಿ ಎಂಬವರು ತಮ್ಮ ಬಾಡಿಗೆಗೆ ನೀಡುವ ಮನೆಯನ್ನು ಸಿದ್ದರಾಮಯ್ಯಗಾಗಿ ಉಚಿತವಾಗಿ ನೀಡಲು ಮುಂದೆ ಬಂದಿದ್ದಾರೆ. ಈಗಾಗಲೇ ಸಿದ್ದರಾಮಯ್ಯರ ಆಪ್ತರು ಈ ಮನೆ ನೋಡಿಕೊಂಡು ಹೋಗಿದ್ದು, ಅವರಿಗೆ ಇಷ್ಟವಾಗಿದೆಯಂತೆ. ಆದರೆ ಸ್ವತಃ ಸಿದ್ದರಾಮಯ್ಯ ಮನೆ ನೋಡಿಲ್ಲ. ಬಹುಶಃ ಆ ಬಳಿಕವೇ ಮನೆ ಫೈನಲ್ ಆಗಬಹುದು ಎಂದು ಶಂಕರ್ ಖಾಸಗಿ ವಾಹಿನಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments