Webdunia - Bharat's app for daily news and videos

Install App

ಮತ್ತೆ ಸಿಎಂ ಎಚ್ ಡಿಕೆ ವಿರುದ್ಧ ಸಿದ್ದರಾಮಯ್ಯ ಗರಂ! ಈ ಬಾರಿ ವಿಷ್ಯಾನೇ ಬೇರೆ!

Webdunia
ಮಂಗಳವಾರ, 26 ಜೂನ್ 2018 (09:34 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ನಡೆಯುತ್ತಿರುವ ತೆರೆಮರೆಯ ಅಸಮಾಧಾನ ಮತ್ತೊಂದು ಹಂತಕ್ಕೆ ಬಂದಿದೆ.

ಬಜೆಟ್ ಮಂಡನೆ ವಿಚಾರದಲ್ಲಿ ಇಬ್ಬರೂ ಅಸಮಾಧಾನ ಹೊಂದಿದ್ದರು. ಇಬ್ಬರೂ ನಾಯಕರು ಪರೋಕ್ಷವಾಗಿ ಟಾಂಗ್ ಕೊಟ್ಟುಕೊಂಡಿದ್ದಾರೆ. ಈ ವಿಚಾರ ಇದೀಗ ಹೈಕಮಾಂಡ್ ಗೂ ತಲೆನೋವಾಗಿ ಪರಿಣಮಿಸಿದೆ.

ಇದರ ಬೆನ್ನಲ್ಲೇ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ತಮ್ಮ ಆಪ್ತ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಕ್ಕೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ. ತಮ್ಮ ಆಪ್ತ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ವರ್ಗಾವಣೆ ಮಾಡಿಯೂ ಬೇರೆ ಸ್ಥಾನ ಕೊಡದೇ ಇರುವುದಕ್ಕೆ ಸಿದ್ದರಾಮಯ್ಯ ಮತ್ತೆ ಸಿಎಂ ವಿರುದ್ಧ ಗರಂ ಆಗಿದ್ದಾರೆ ಎನ್ನಲಾಗಿದೆ. ಈ ಅಸಮಾಧಾನ ಎಲ್ಲಿಯವರೆಗೆ ಹೋಗಿ ಮುಟ್ಟುತ್ತದೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments