Webdunia - Bharat's app for daily news and videos

Install App

ಮತ್ತೆ ಸಿಎಂ ಎಚ್ ಡಿಕೆ ವಿರುದ್ಧ ಸಿದ್ದರಾಮಯ್ಯ ಗರಂ! ಈ ಬಾರಿ ವಿಷ್ಯಾನೇ ಬೇರೆ!

Webdunia
ಮಂಗಳವಾರ, 26 ಜೂನ್ 2018 (09:34 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ನಡೆಯುತ್ತಿರುವ ತೆರೆಮರೆಯ ಅಸಮಾಧಾನ ಮತ್ತೊಂದು ಹಂತಕ್ಕೆ ಬಂದಿದೆ.

ಬಜೆಟ್ ಮಂಡನೆ ವಿಚಾರದಲ್ಲಿ ಇಬ್ಬರೂ ಅಸಮಾಧಾನ ಹೊಂದಿದ್ದರು. ಇಬ್ಬರೂ ನಾಯಕರು ಪರೋಕ್ಷವಾಗಿ ಟಾಂಗ್ ಕೊಟ್ಟುಕೊಂಡಿದ್ದಾರೆ. ಈ ವಿಚಾರ ಇದೀಗ ಹೈಕಮಾಂಡ್ ಗೂ ತಲೆನೋವಾಗಿ ಪರಿಣಮಿಸಿದೆ.

ಇದರ ಬೆನ್ನಲ್ಲೇ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ತಮ್ಮ ಆಪ್ತ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಕ್ಕೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ. ತಮ್ಮ ಆಪ್ತ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ವರ್ಗಾವಣೆ ಮಾಡಿಯೂ ಬೇರೆ ಸ್ಥಾನ ಕೊಡದೇ ಇರುವುದಕ್ಕೆ ಸಿದ್ದರಾಮಯ್ಯ ಮತ್ತೆ ಸಿಎಂ ವಿರುದ್ಧ ಗರಂ ಆಗಿದ್ದಾರೆ ಎನ್ನಲಾಗಿದೆ. ಈ ಅಸಮಾಧಾನ ಎಲ್ಲಿಯವರೆಗೆ ಹೋಗಿ ಮುಟ್ಟುತ್ತದೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments