Webdunia - Bharat's app for daily news and videos

Install App

ಮತ್ತೆ ನಾನೇ ಸಿಎಂ ಎಂದ ಸಿದ್ದರಾಮಯ್ಯ! ಅದಕ್ಕೆ ಸ್ಪಷ್ಟನೆಯನ್ನೂ ಕೊಟ್ಟಿದ್ದು ಹೀಗೆ!

Webdunia
ಬುಧವಾರ, 29 ಆಗಸ್ಟ್ 2018 (10:04 IST)
ಹುಬ್ಬಳ್ಳಿ: ಮೊನ್ನೆಯಷ್ಟೇ ಮುಂದಿನ ಸಿಎಂ ನಾನೇ ಎಂದು ಮೈತ್ರಿ ಸರ್ಕಾರದಲ್ಲಿ ತಳಮಳ ಸೃಷ್ಟಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.

‘ಮತ್ತೆ ನಾನೇ ಸಿಎಂ ಆಗುತ್ತೇನೆ. ಇದರಲ್ಲಿ ಯಾವ ಸಂಶಯವೂ ಬೇಡ’ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಆದರೆ ಈಗಿನ ಮೈತ್ರಿ ಸರ್ಕಾರಕ್ಕೆ ತೊಂದರೆಯಿಲ್ಲ. ಈ ಸರ್ಕಾರ ಭದ್ರವಾಗಿದೆ. ಬಿಜೆಪಿಯವರು ಹೇಳುವಂತೆ ಯಾವುದೇ ರೀತಿಯಲ್ಲಿ ಈ ಸರ್ಕಾರ ಮುರಿದು ಬೀಳಲ್ಲ. ನಾನು ಮತ್ತೆ ಸಿಎಂ ಆಗುವ ವಿಚಾರ ಸಮನ್ವಯ ಸಮಿತಿಯಲ್ಲೂ ಚರ್ಚೆಯಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments