Webdunia - Bharat's app for daily news and videos

Install App

ನೀನೂ ಒಬ್ಬ ಲೀಡರಾ? ಸಚಿವ ಪುಟ್ಟರಂಗಶೆಟ್ಟಿಗೆ ಸಿದ್ಧರಾಮಯ್ಯ ಫುಲ್ ಕ್ಲಾಸ್

Webdunia
ಮಂಗಳವಾರ, 28 ಮೇ 2019 (11:25 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರದಲ್ಲಿ ಮತ ಗಳಿಕೆಯಲ್ಲಿ ಹಿನ್ನಡೆ ಅನುಭವಿಸಿದ್ದಕ್ಕೆ ಜಿಲ್ಲಾ ಉಸ್ತುವಾರಿ ಪುಟ್ಟರಂಗಶೆಟ್ಟಿ ವಿರುದ್ದ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ.


ತಮ್ಮನ್ನು ಭೇಟಿ ಮಾಡಲು ಬಂದ ಪುಟ್ಟರಂಗಶೆಟ್ಟಿಗೆ ಫುಲ್ ಕ್ಲಾಸ್ ತೆಗೆದುಕೊಂಡಿರುವ ಸಿದ್ದರಾಮಯ್ಯ ನೀನೂ ಒಬ್ಬ ಲೀಡರಾ? ಪಾರ್ಟಿಗೆ ಲೀಡ್ ತಂದುಕೊಡದೇ ಇದ್ದ ಮೇಲೆ ಏನು ಮಾಡ್ತಾ ಇದ್ರಿ ಎಂದು ಆಕ್ರೋಶ ವ್ಯಕ್ತಪಡಿಸಿದರು ಎನ್ನಲಾಗಿದೆ.

ಚಾಮರಾಜನಗರದಲ್ಲಿ ಧ್ರುವನಾರಾಯಣ್ ಸೋಲಿಗೆ ಸಿದ್ದರಾಮಯ್ಯ ಪುಟ್ಟರಂಗಶೆಟ್ಟಿ ಮೇಲೆ ಗರಂ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ತನ್ನ ಪಾಡಿಗೆ ಆಟವಾಡುತ್ತಿದ್ದ 5ವರ್ಷದ ಬಾಲಕಿ ಮೇಲೆ ನಿರಂತರ ದಾಳಿ ನಡೆಸಿದ ದನಗಳ ಗುಂಪು

ಜೀವಮಾನ ದುಡಿದಿದ್ದೆಲ್ಲಾ ಪತ್ನಿಗೆ ಜೀವನಾಂಶ ನೀಡಿದ ವ್ಯಕ್ತಿ: ಪತಿಯ ರಿಯಾಕ್ಷನ್ ಹೇಗಿತ್ತು ನೋಡಿ Video

ಮೋದಿಯವರನ್ನು ತೆಗಳುವವರು ಮೊದಲು ಈ ದೇಶಕ್ಕೆ ತಮ್ಮ ಕೊಡುಗೆಯೇನು ನೋಡಿಕೊಳ್ಳಲಿ: ಚಂದ್ರಬಾಬು ನಾಯ್ಡು

ಸಿನಿಮಾದ ತುಣುಕು ಬಳಸಿ ಟ್ರೋಲ್ ಮಾಡುತ್ತಿರುವವರಿಗೆ ನಟಿ, ಸಂಸದೆ ಕಂಗನಾ ಖಡಕ್ ವಾರ್ನಿಂಗ್

Video: ಮೊಬೈಲ್ ನಲ್ಲಿ ಮಾತನಾಡುತ್ತಾ ರೈಲು ಹಳಿ ದಾಟಿದ ವ್ಯಕ್ತಿ: ಮುಂದಾದ ಅನಾಹುತದ ಭೀಕರ ಸಿಸಿಟಿವಿ ದೃಶ್ಯ ವೈರಲ್

ಮುಂದಿನ ಸುದ್ದಿ
Show comments