Webdunia - Bharat's app for daily news and videos

Install App

ನೀನೂ ಒಬ್ಬ ಲೀಡರಾ? ಸಚಿವ ಪುಟ್ಟರಂಗಶೆಟ್ಟಿಗೆ ಸಿದ್ಧರಾಮಯ್ಯ ಫುಲ್ ಕ್ಲಾಸ್

Webdunia
ಮಂಗಳವಾರ, 28 ಮೇ 2019 (11:25 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರದಲ್ಲಿ ಮತ ಗಳಿಕೆಯಲ್ಲಿ ಹಿನ್ನಡೆ ಅನುಭವಿಸಿದ್ದಕ್ಕೆ ಜಿಲ್ಲಾ ಉಸ್ತುವಾರಿ ಪುಟ್ಟರಂಗಶೆಟ್ಟಿ ವಿರುದ್ದ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ.


ತಮ್ಮನ್ನು ಭೇಟಿ ಮಾಡಲು ಬಂದ ಪುಟ್ಟರಂಗಶೆಟ್ಟಿಗೆ ಫುಲ್ ಕ್ಲಾಸ್ ತೆಗೆದುಕೊಂಡಿರುವ ಸಿದ್ದರಾಮಯ್ಯ ನೀನೂ ಒಬ್ಬ ಲೀಡರಾ? ಪಾರ್ಟಿಗೆ ಲೀಡ್ ತಂದುಕೊಡದೇ ಇದ್ದ ಮೇಲೆ ಏನು ಮಾಡ್ತಾ ಇದ್ರಿ ಎಂದು ಆಕ್ರೋಶ ವ್ಯಕ್ತಪಡಿಸಿದರು ಎನ್ನಲಾಗಿದೆ.

ಚಾಮರಾಜನಗರದಲ್ಲಿ ಧ್ರುವನಾರಾಯಣ್ ಸೋಲಿಗೆ ಸಿದ್ದರಾಮಯ್ಯ ಪುಟ್ಟರಂಗಶೆಟ್ಟಿ ಮೇಲೆ ಗರಂ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments