ಗಣಿ ನಾಡಿನಲ್ಲಿ ಇಂದು ಸಿದ್ದರಾಮಯ್ಯ-ಬಿ ಶ್ರೀರಾಮುಲು ನಡುವೆ ಫೈಟ್

Webdunia
ಸೋಮವಾರ, 22 ಅಕ್ಟೋಬರ್ 2018 (09:37 IST)
ಬೆಂಗಳೂರು: ನವಂಬರ್ 3 ರಂದು ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಇಂದು ಗಣಿ ನಾಡು ಬಳ್ಳಾರಿಯಲ್ಲಿ ಸಿದ್ದರಾಮಯ್ಯ ಮತ್ತು ಬಿ ಶ್ರೀರಾಮುಲು ನಡುವೆ ಭರ್ಜರಿ ಪ್ರಚಾರದ ಫೈಟ್ ನಡೆಯಲಿದೆ.

ಬಿಜೆಪಿ ಅಭ್ಯರ್ಥಿ ಜೆ ಶಾಂತಾ ಪರ ಶಾಸಕ ಬಿ ಶ್ರೀರಾಮುಲು ಇಂದು ಮತ ಯಾಚನೆ ನಡೆಸಲಿದ್ದಾರೆ. ಇನ್ನೊಂದೆಡೆ ಮತ್ತೆ ಬಳ್ಳಾರಿಗೆ ಕಾಲಿಟ್ಟಿರುವ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರ ಮತ ಯಾಚನೆ ಮಾಡಲಿದ್ದಾರೆ.

ಸಿದ್ದರಾಮಯ್ಯಗೆ ರಾಜಕೀಯವಾಗಿ ಮರು ಜೀವ ಕೊಟ್ಟ ನಾಡು ಗಣಿ ನಾಡು. ಇಲ್ಲಿಂದಲೇ ಸಿದ್ದರಾಮಯ್ಯ ಗಣಿ ದಣಿಗಳ ವಿರುದ್ಧ ಸಿಡಿದೆದ್ದು ಪಾದ ಯಾತ್ರೆ ನಡೆಸಿ ಕೊನೆಗೆ ಮುಖ್ಯಮಂತ್ರಿಯ ಗದ್ದುಗೆಗೆ ಏರಲು ಕಾರಣವಾಗಿತ್ತು. ಇದೀಗ ಮತ್ತೆ ಬಳ್ಳಾರಿಯಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಬಲವರ್ಧನೆಗೆ ಮುಂದಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ನವೆಂಬರ್ ಕ್ರಾಂತಿ ಬಿಸಿ ನಡುವೆ ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

ORS ಬ್ರ್ಯಾಂಡ್‌ನ ಪೇಯಗಳನ್ನು ಹಿಂಪಡೆಯಲು FSSAI ಸೂಚನೆ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments