Webdunia - Bharat's app for daily news and videos

Install App

ಗಣಿ ನಾಡಿನಲ್ಲಿ ಇಂದು ಸಿದ್ದರಾಮಯ್ಯ-ಬಿ ಶ್ರೀರಾಮುಲು ನಡುವೆ ಫೈಟ್

Webdunia
ಸೋಮವಾರ, 22 ಅಕ್ಟೋಬರ್ 2018 (09:37 IST)
ಬೆಂಗಳೂರು: ನವಂಬರ್ 3 ರಂದು ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಇಂದು ಗಣಿ ನಾಡು ಬಳ್ಳಾರಿಯಲ್ಲಿ ಸಿದ್ದರಾಮಯ್ಯ ಮತ್ತು ಬಿ ಶ್ರೀರಾಮುಲು ನಡುವೆ ಭರ್ಜರಿ ಪ್ರಚಾರದ ಫೈಟ್ ನಡೆಯಲಿದೆ.

ಬಿಜೆಪಿ ಅಭ್ಯರ್ಥಿ ಜೆ ಶಾಂತಾ ಪರ ಶಾಸಕ ಬಿ ಶ್ರೀರಾಮುಲು ಇಂದು ಮತ ಯಾಚನೆ ನಡೆಸಲಿದ್ದಾರೆ. ಇನ್ನೊಂದೆಡೆ ಮತ್ತೆ ಬಳ್ಳಾರಿಗೆ ಕಾಲಿಟ್ಟಿರುವ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರ ಮತ ಯಾಚನೆ ಮಾಡಲಿದ್ದಾರೆ.

ಸಿದ್ದರಾಮಯ್ಯಗೆ ರಾಜಕೀಯವಾಗಿ ಮರು ಜೀವ ಕೊಟ್ಟ ನಾಡು ಗಣಿ ನಾಡು. ಇಲ್ಲಿಂದಲೇ ಸಿದ್ದರಾಮಯ್ಯ ಗಣಿ ದಣಿಗಳ ವಿರುದ್ಧ ಸಿಡಿದೆದ್ದು ಪಾದ ಯಾತ್ರೆ ನಡೆಸಿ ಕೊನೆಗೆ ಮುಖ್ಯಮಂತ್ರಿಯ ಗದ್ದುಗೆಗೆ ಏರಲು ಕಾರಣವಾಗಿತ್ತು. ಇದೀಗ ಮತ್ತೆ ಬಳ್ಳಾರಿಯಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಬಲವರ್ಧನೆಗೆ ಮುಂದಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments