Webdunia - Bharat's app for daily news and videos

Install App

ಕೈ ಶಾಸಕರಿಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಂಡ ಸಿದ್ದರಾಮಯ್ಯ

Webdunia
ಗುರುವಾರ, 20 ಸೆಪ್ಟಂಬರ್ 2018 (15:12 IST)
ಬೆಂಗಳೂರು: ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ತೆರಳಿರುವ ಸಮನ್ವಯ ಸಮಿತಿ ಅಧ‍್ಯಕ್ಷ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಶಾಸಕರಾದ ರಾಮಪ್ಪ ಮತ್ತು ಸಿಎಸ್ ಶಿವಳ್ಳಿಗೆ ಬಿಜೆಪಿ ನಾಯಕರು ಕರೆ ಮಾಡಿ ಪಕ್ಷಕ್ಕೆ ಸೆಳೆಯಲು ಯತ್ನಿಸಿದ್ದಾರೆ ಎಂಬ ಗುಮಾನಿಗಳ ಬೆನ್ನಲ್ಲೇ ಸಿದ್ದರಾಮಯ್ಯ ಇಬ್ಬರೂ ಶಾಸಕರಿಗೆ ಕರೆ ಮಾಡಿ ಪ್ರತಿಕ್ರಿಯಿಸದಿರಲು ತಾಕೀತು ಮಾಡಿದ್ದಾರೆ.

ಬಿಜೆಪಿ ಆಮಿಷಗಳಿಗೆ ಬಲಿಯಾಗಬೇಡಿ. ನಾನು ಬೆಂಗಳೂರಿಗೆ ಬಂದ ತಕ್ಷಣ ನನ್ನನ್ನು ಭೇಟಿಯಾಗಿ. ಮಾತುಕತೆ ಮಾಡೋಣ ಎಂದು ಸಿದ್ದರಾಮಯ್ಯ ಈ ಶಾಸಕರಿಗೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಜಾರಕಿಹೊಳಿ ಸಹೋದರರಲ್ಲಿ ಒಬ್ಬರಾದ ರಮೇಶ್ ಜಾರಕಿಹೊಳಿಗೂ ಸಿದ್ದರಾಮಯ್ಯ ಕರೆ ಮಾಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments