Webdunia - Bharat's app for daily news and videos

Install App

ಕಲಾಪ ಆರಂಭವಾದರೂ ತಾಜ್ ವೆಸ್ಟ್ ಎಂಡ್ ನಲ್ಲೇ ಉಳಿದ ಸಿಎಂ ಎಚ್ ಡಿಕೆ, ಸದನಕ್ಕೆ ಬಾರದ ಸಿದ್ದರಾಮಯ್ಯ

Webdunia
ಮಂಗಳವಾರ, 23 ಜುಲೈ 2019 (11:04 IST)
ಬೆಂಗಳೂರು: ಇಂದು ಮೈತ್ರಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಸ್ಪೀಕರ್ ರಮೇಶ್ ಕುಮಾರ್ ಗಡುವು ವಿಧಿಸಿದ್ದು, ಸದನದ ಇಂದಿನ ಕಲಾಪ ಈಗಾಗಲೇ ಆರಂಭವಾಗಿದೆ.


ಕಲಾಪ 10 ಗಂಟೆಗೆ ಆರಂಭವಾದರೂ ಆಡಳಿತ ಪಕ್ಷದ ಘಟಾನುಘಟಿ ನಾಯಕರೇ ಇನ್ನೂ ಬಂದಿಲ್ಲ. ಅದರಲ್ಲೂ ವಿಶೇಷವಾಗಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮುಂತಾದ ಘಟಾನುಘಟಿ ನಾಯಕರೇ ಬಂದಿಲ್ಲ. ಸಿಎಂ ಕುಮಾರಸ್ವಾಮಿ ತಾಜ್ ವೆಸ್ಟ್ ಎಂಡ್ ನಲ್ಲಿ ದೇವೇಗೌಡರ ಜತೆ ಚರ್ಚೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈ ನಡುವೆ ಇಂದಿನ ಕಲಾಪದಲ್ಲಿ ಸಚಿವ ಯು ಟಿ ಖಾದರ್ ಮಾತು ಆರಂಭಿಸಿದ್ದಾರೆ. ನಿನ್ನೆ ಕೂಡಾ ಸಿಎಂ ಮಧ್ಯಾಹ್ನದ ನಂತರದ ಕಲಾಪಕ್ಕೆ ಹಾಜರಾಗಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸೂಚನೆಯಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ತೀರ್ಮಾನ ವಿರುದ್ಧ ಮೇಲ್ಮನವಿ: ಸಚಿವ ರಾಮಲಿಂಗಾರೆಡ್ಡಿ

ಮಹಿಳೆ ಎಂದರೆ ಅಬಲೆ ಎಂದವರು ಯಾರು.. ಈ ಮಹಿಳೆ ರಸ್ತೆಯಲ್ಲೇ ಕಿತ್ತಾಡಿದ್ದು ನೋಡಿದ್ರೆ ಶಾಕ್ ಆಗ್ತೀರಿ video

ದೇಶದಲ್ಲಿ ವಿದ್ಯಾರ್ಥಿಗಳು, ಮೂರ್ಖರು ಮತ್ತು ಅಂಧಭಕ್ತರು ಎಂಬ ಮೂರು ವರ್ಗದವರಿದ್ದಾರೆ: ರಾಹುಲ್ ಗಾಂಧಿ ವಿವಾದ Video

ಲಕ್ಷ ಲಕ್ಷ ಫೀಸ್ ಕೀಳ್ತಾರೆ.. ನೀಟ್ ಕೋಚಿಂಗ್ ಸೆಂಟರ್ ಗಳ ಶುಲ್ಕ ದಂಧೆ ಬಗ್ಗೆ ಕೊನೆಗೂ ಸಂಸತ್ ನಲ್ಲಿ ಚರ್ಚೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments