ಕಲಾಪ ಆರಂಭವಾದರೂ ತಾಜ್ ವೆಸ್ಟ್ ಎಂಡ್ ನಲ್ಲೇ ಉಳಿದ ಸಿಎಂ ಎಚ್ ಡಿಕೆ, ಸದನಕ್ಕೆ ಬಾರದ ಸಿದ್ದರಾಮಯ್ಯ

Webdunia
ಮಂಗಳವಾರ, 23 ಜುಲೈ 2019 (11:04 IST)
ಬೆಂಗಳೂರು: ಇಂದು ಮೈತ್ರಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಸ್ಪೀಕರ್ ರಮೇಶ್ ಕುಮಾರ್ ಗಡುವು ವಿಧಿಸಿದ್ದು, ಸದನದ ಇಂದಿನ ಕಲಾಪ ಈಗಾಗಲೇ ಆರಂಭವಾಗಿದೆ.


ಕಲಾಪ 10 ಗಂಟೆಗೆ ಆರಂಭವಾದರೂ ಆಡಳಿತ ಪಕ್ಷದ ಘಟಾನುಘಟಿ ನಾಯಕರೇ ಇನ್ನೂ ಬಂದಿಲ್ಲ. ಅದರಲ್ಲೂ ವಿಶೇಷವಾಗಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮುಂತಾದ ಘಟಾನುಘಟಿ ನಾಯಕರೇ ಬಂದಿಲ್ಲ. ಸಿಎಂ ಕುಮಾರಸ್ವಾಮಿ ತಾಜ್ ವೆಸ್ಟ್ ಎಂಡ್ ನಲ್ಲಿ ದೇವೇಗೌಡರ ಜತೆ ಚರ್ಚೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈ ನಡುವೆ ಇಂದಿನ ಕಲಾಪದಲ್ಲಿ ಸಚಿವ ಯು ಟಿ ಖಾದರ್ ಮಾತು ಆರಂಭಿಸಿದ್ದಾರೆ. ನಿನ್ನೆ ಕೂಡಾ ಸಿಎಂ ಮಧ್ಯಾಹ್ನದ ನಂತರದ ಕಲಾಪಕ್ಕೆ ಹಾಜರಾಗಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments