Webdunia - Bharat's app for daily news and videos

Install App

ಕಲಾಪ ಆರಂಭವಾದರೂ ತಾಜ್ ವೆಸ್ಟ್ ಎಂಡ್ ನಲ್ಲೇ ಉಳಿದ ಸಿಎಂ ಎಚ್ ಡಿಕೆ, ಸದನಕ್ಕೆ ಬಾರದ ಸಿದ್ದರಾಮಯ್ಯ

Webdunia
ಮಂಗಳವಾರ, 23 ಜುಲೈ 2019 (11:04 IST)
ಬೆಂಗಳೂರು: ಇಂದು ಮೈತ್ರಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಸ್ಪೀಕರ್ ರಮೇಶ್ ಕುಮಾರ್ ಗಡುವು ವಿಧಿಸಿದ್ದು, ಸದನದ ಇಂದಿನ ಕಲಾಪ ಈಗಾಗಲೇ ಆರಂಭವಾಗಿದೆ.


ಕಲಾಪ 10 ಗಂಟೆಗೆ ಆರಂಭವಾದರೂ ಆಡಳಿತ ಪಕ್ಷದ ಘಟಾನುಘಟಿ ನಾಯಕರೇ ಇನ್ನೂ ಬಂದಿಲ್ಲ. ಅದರಲ್ಲೂ ವಿಶೇಷವಾಗಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮುಂತಾದ ಘಟಾನುಘಟಿ ನಾಯಕರೇ ಬಂದಿಲ್ಲ. ಸಿಎಂ ಕುಮಾರಸ್ವಾಮಿ ತಾಜ್ ವೆಸ್ಟ್ ಎಂಡ್ ನಲ್ಲಿ ದೇವೇಗೌಡರ ಜತೆ ಚರ್ಚೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈ ನಡುವೆ ಇಂದಿನ ಕಲಾಪದಲ್ಲಿ ಸಚಿವ ಯು ಟಿ ಖಾದರ್ ಮಾತು ಆರಂಭಿಸಿದ್ದಾರೆ. ನಿನ್ನೆ ಕೂಡಾ ಸಿಎಂ ಮಧ್ಯಾಹ್ನದ ನಂತರದ ಕಲಾಪಕ್ಕೆ ಹಾಜರಾಗಿರಲಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments