Webdunia - Bharat's app for daily news and videos

Install App

ಕಲಾಪ ಆರಂಭವಾದರೂ ತಾಜ್ ವೆಸ್ಟ್ ಎಂಡ್ ನಲ್ಲೇ ಉಳಿದ ಸಿಎಂ ಎಚ್ ಡಿಕೆ, ಸದನಕ್ಕೆ ಬಾರದ ಸಿದ್ದರಾಮಯ್ಯ

Webdunia
ಮಂಗಳವಾರ, 23 ಜುಲೈ 2019 (11:04 IST)
ಬೆಂಗಳೂರು: ಇಂದು ಮೈತ್ರಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಸ್ಪೀಕರ್ ರಮೇಶ್ ಕುಮಾರ್ ಗಡುವು ವಿಧಿಸಿದ್ದು, ಸದನದ ಇಂದಿನ ಕಲಾಪ ಈಗಾಗಲೇ ಆರಂಭವಾಗಿದೆ.


ಕಲಾಪ 10 ಗಂಟೆಗೆ ಆರಂಭವಾದರೂ ಆಡಳಿತ ಪಕ್ಷದ ಘಟಾನುಘಟಿ ನಾಯಕರೇ ಇನ್ನೂ ಬಂದಿಲ್ಲ. ಅದರಲ್ಲೂ ವಿಶೇಷವಾಗಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮುಂತಾದ ಘಟಾನುಘಟಿ ನಾಯಕರೇ ಬಂದಿಲ್ಲ. ಸಿಎಂ ಕುಮಾರಸ್ವಾಮಿ ತಾಜ್ ವೆಸ್ಟ್ ಎಂಡ್ ನಲ್ಲಿ ದೇವೇಗೌಡರ ಜತೆ ಚರ್ಚೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈ ನಡುವೆ ಇಂದಿನ ಕಲಾಪದಲ್ಲಿ ಸಚಿವ ಯು ಟಿ ಖಾದರ್ ಮಾತು ಆರಂಭಿಸಿದ್ದಾರೆ. ನಿನ್ನೆ ಕೂಡಾ ಸಿಎಂ ಮಧ್ಯಾಹ್ನದ ನಂತರದ ಕಲಾಪಕ್ಕೆ ಹಾಜರಾಗಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮೋದಿ ದೊಡ್ಡ ಪ್ರಾಬ್ಲಂ ಅಲ್ಲ, ಅವರನ್ನು ನಾನು ಎರಡು ಸಲ ಮೀಟ್ ಮಾಡಿದ್ದೇನೆ: ರಾಹುಲ್ ಗಾಂಧಿ

ಶಿವನ ಹಾಡು ಹಾಡುವ ಈ ಮಗುವಿನ ವಿಡಿಯೋ ನೋಡಿದ್ರೆ ನಗು ಬರುತ್ತೆ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಮುಂದಿನ ಸುದ್ದಿ
Show comments