Webdunia - Bharat's app for daily news and videos

Install App

ಬಿಜೆಪಿ ಶಾಸಕರಿಗೆ ವಿಶ್ ಮಾಡಿದ ಸಿದ್ದರಾಮಯ್ಯ

Webdunia
ಮಂಗಳವಾರ, 23 ಜುಲೈ 2019 (11:42 IST)
ಬೆಂಗಳೂರು: ವಿಧಾಸಭೆ ಕಲಾಪ ಆರಂಭವಾಗಿ ಒಂದು ಗಂಟೆ ತಡವಾಗಿ ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನೇರವಾಗಿ ಸ್ಪೀಕರ್ ಕಚೇರಿಗೆ ಭೇಟಿ ನೀಡಿದ್ದಾರೆ.


ಇನ್ನು, ತಮಗೆ ಎದುರಾದ ಬಿಜೆಪಿ ಶಾಸಕರನ್ನು ಸಿದ್ದರಾಮಯ್ಯ ನಗು ನಗುತ್ತಲೇ ಮಾತನಾಡಿಸಿದ್ದೂ ಕಂಡುಬಂತು. ಬಳಿಕ ಸ್ಪೀಕರ್ ಕಚೇರಿಗೆ ತೆರಳಿದರು.

ಅತೃಪ್ತ ಶಾಸಕರ ಪರ ವಕೀಲರು ವಿಚಾರಣೆಗೆ ಆಗಮಿಸಿದ ಹಿನ್ನಲೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಕಲಾಪದಿಂದ ಹೊರನಡೆದಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments