Webdunia - Bharat's app for daily news and videos

Install App

ಕೊವಿಡ್ ನಿಂದ ಮೃತಪಟ್ಟವರಿಗೆ 5 ಲಕ್ಷ ಕೊಡಿ: ಸಿದ್ದರಾಮಯ್ಯ ಬೇಡಿಕೆ

Webdunia
ಮಂಗಳವಾರ, 15 ಜೂನ್ 2021 (09:38 IST)
ಬೆಂಗಳೂರು: ಕೊವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಯಡಿಯೂರಪ್ಪ ನಿನ್ನೆ ಘೋಷಣೆ ಮಾಡಿದ್ದರು.


ಆದರೆ 1 ಲಕ್ಷ ರೂ. ಸಾಕಾಗಲ್ಲ, 5 ಲಕ್ಷ ರೂ. ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದಕ್ಕೆ ಕೇಂದ್ರದ ನೆರವು ಪಡೆಯಿರಿ ಎಂದಿದ್ದಾರೆ.

ಟ್ವೀಟ್ ಮಾಡಿರುವ ಸಿದ್ದರಾಮಯ್ಯ ‘ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬದವರಿಗೆ ಕೊವಿಡ್ ನಿಂದ ಮೃತಪಟ್ಟರೆ 1 ಲಕ್ಷ ರೂ. ಪರಿಹಾರ ಘೋಷಿಸಿದೆ. ಆದರೆ ಇದನ್ನು 5 ಲಕ್ಷಕ್ಕೆ ಏರಿಕೆ ಮಾಡಿ. ಇದನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments