Webdunia - Bharat's app for daily news and videos

Install App

25 ವರ್ಷಗಳ ಹಿಂದೆ ಮಾಡಿದ ತಪ್ಪು ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಎದುರು ಬಂತು!

Webdunia
ಸೋಮವಾರ, 18 ಜೂನ್ 2018 (09:27 IST)
ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆಸಿದ್ದಾರೆಂಬ 25 ವರ್ಷಗಳ ಹಿಂದಿನ ಪ್ರಕರಣವೊಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸಿದೆ.

ಈಗ ವಿಜಯನಗರ 2 ನೇ ಹಂತದಲ್ಲಿರುವ 30 ಗುಂಟೆ ಜಮೀನನ್ನು ತಮ್ಮ ಬೆಂಬಲಿಗರಿಗೆ ಖಾತೆ ಮಾಡಿಕೊಡುವ ಮೂಲಕ ಜನರಿಗೆ ಸೇರಬೇಕಾದ ಭೂಮಿಯನ್ನು ಅಕ್ರಮವಾಗಿ ಡಿನೋಟಿ ಫೈ ಮಾಡಿ ತಮ್ಮ ಜತೆಗಾರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಇದೀಗ ಮೈಸೂರಿನ ವಕೀಲರೊಬ್ಬರು ಈ ಪ್ರಕರಣದ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಡಿಸಿಎಂ ಆಗಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಒಟ್ಟು 9 ಕ್ರಿಮಿನಲ್  ಪ್ರಕರಣಗಳು ಸಿದ್ದರಾಮಯ್ಯ ಮೇಲೆ ದಾಖಲಿಸಲು ಮೈಸೂರಿನ ಕೋರ್ಟ್ ಸೂಚಿಸಿದೆ. ಹೀಗಾಗಿ ಇದೀಗ ಭೂ ಅಕ್ರಮದ ಕಂಟಕ ಸಿದ್ದರಾಮಯ್ಯಗೆ ಉರುಳಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments