Webdunia - Bharat's app for daily news and videos

Install App

ರಾಜೀನಾಮೆ ಹಿಂಪಡೆಯಲು ಸಿದ್ಧರಾಮಯ್ಯ ನಿರ್ಧಾರ: ಮೂಲ ಕಾಂಗ್ರೆಸ್ಸಿಗರಲ್ಲಿ ಟೆನ್ಷನ್

Webdunia
ಮಂಗಳವಾರ, 24 ಡಿಸೆಂಬರ್ 2019 (09:38 IST)
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ನಾಯಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿದ್ಧರಾಮಯ್ಯ ಹಿಂಪಡೆಯಲು ನಿರ್ಧಾರ ಮಾಡಿದ್ದು, ಇದು ಮೂಲ ಕಾಂಗ್ರೆಸ್ಸಿಗರ ಅಸಹನೆಗೆ ಕಾರಣವಾಗಿದೆ ಎನ್ನಲಾಗಿದೆ.


ಉಪ ಚುನಾವಣೆ ಸೋಲಿನ ಬಳಿಕ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಕೆಪಿಸಿಸಿ ಸಮೀಕ್ಷಕರಿಗೆ ಮೂಲ ಕಾಂಗ್ರೆಸ್ಸಿಗರು ಹೊಸ ನಾಯಕನ ಸ್ಥಾನಕ್ಕೆ ಜಿ ಪರಮೇಶ್ವರ್ ಹೆಸರು ಶಿಫಾರಸ್ಸು ಮಾಡುತ್ತಿದ್ದಂತೇ ಸಿದ್ದರಾಮಯ್ಯ ನಿರ್ಧಾರ ಬದಲಿಸುವ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ.

ಶಾಸಕಾಂಗ ಪಕ್ಷದ ನಾಯಕನಾಗಿರುವವರೇ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿಯಾಗುತ್ತಾರೆ. ಹೀಗಾಗಿಯೇ ಮುಂದೊಂದು ದಿನ ಚುನಾವಣೆ ನಡೆದಾಗ ಸಿಎಂ ಹುದ್ದೆ ತಮಗೇ ಸಿಗಲು ಸಿದ್ದರಾಮಯ್ಯ ಈ ತಂತ್ರ ಹೂಡಿರಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments