Webdunia - Bharat's app for daily news and videos

Install App

ರಾಜೀನಾಮೆ ಹಿಂಪಡೆಯಲು ಸಿದ್ಧರಾಮಯ್ಯ ನಿರ್ಧಾರ: ಮೂಲ ಕಾಂಗ್ರೆಸ್ಸಿಗರಲ್ಲಿ ಟೆನ್ಷನ್

Webdunia
ಮಂಗಳವಾರ, 24 ಡಿಸೆಂಬರ್ 2019 (09:38 IST)
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ನಾಯಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿದ್ಧರಾಮಯ್ಯ ಹಿಂಪಡೆಯಲು ನಿರ್ಧಾರ ಮಾಡಿದ್ದು, ಇದು ಮೂಲ ಕಾಂಗ್ರೆಸ್ಸಿಗರ ಅಸಹನೆಗೆ ಕಾರಣವಾಗಿದೆ ಎನ್ನಲಾಗಿದೆ.


ಉಪ ಚುನಾವಣೆ ಸೋಲಿನ ಬಳಿಕ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಕೆಪಿಸಿಸಿ ಸಮೀಕ್ಷಕರಿಗೆ ಮೂಲ ಕಾಂಗ್ರೆಸ್ಸಿಗರು ಹೊಸ ನಾಯಕನ ಸ್ಥಾನಕ್ಕೆ ಜಿ ಪರಮೇಶ್ವರ್ ಹೆಸರು ಶಿಫಾರಸ್ಸು ಮಾಡುತ್ತಿದ್ದಂತೇ ಸಿದ್ದರಾಮಯ್ಯ ನಿರ್ಧಾರ ಬದಲಿಸುವ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ.

ಶಾಸಕಾಂಗ ಪಕ್ಷದ ನಾಯಕನಾಗಿರುವವರೇ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿಯಾಗುತ್ತಾರೆ. ಹೀಗಾಗಿಯೇ ಮುಂದೊಂದು ದಿನ ಚುನಾವಣೆ ನಡೆದಾಗ ಸಿಎಂ ಹುದ್ದೆ ತಮಗೇ ಸಿಗಲು ಸಿದ್ದರಾಮಯ್ಯ ಈ ತಂತ್ರ ಹೂಡಿರಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments