ಶಬರಿಮಲೆ ವಿವಾದದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 19 ಅಕ್ಟೋಬರ್ 2018 (15:21 IST)
ಬೆಂಗಳೂರು: ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದ ಮೇಲೆಯೂ ಪ್ರತಿಭಟನಾಕಾರರು ಪ್ರತಿಭಟಿಸುತ್ತಿರುವ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
 

‘ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶದ ವಿವಾದದ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಸಂವಿಧಾನವನ್ನು ಒಪ್ಪಿಕೊಂಡಿರುವ ನಾವೆಲ್ಲರೂ ತಲೆಬಾಗಬೇಕು’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ವಿಚಾರದಲ್ಲಿ ಕಾಂಗ್ರೆಸ್ ಜಾಣತನ ಪ್ರದರ್ಶಿಸಿದ್ದು, ಇದುವರೆಗೆ ಸ್ಪಷ್ಟವಾಗಿ ತನ್ನ ನಿಲುವು ವ್ಯಕ್ತಪಡಿಸಿಲ್ಲ. ಅತ್ತ ಭಕ್ತರನ್ನೂ ಎದುರು ಹಾಕಿಕೊಳ್ಳದೇ ಇತ್ತ ಮಹಿಳೆಯರ ಪ್ರವೇಶಕ್ಕೆ ಪರವಾಗಿ ಇರುವವರನ್ನೂ ನೇರವಾಗಿ ಬೆಂಬಲಿಸುವ ಮಾತನಾಡದೇ ಜಾಣತನ ಪ್ರದರ್ಶಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಮುಂದಿನ ಸುದ್ದಿ
Show comments