Webdunia - Bharat's app for daily news and videos

Install App

ಅಂಬರೀಶ್ ರನ್ನು ನೆನಪಿಸಿದ ಸಿದ್ದರಾಮಯ್ಯ

Webdunia
ಶುಕ್ರವಾರ, 30 ನವೆಂಬರ್ 2018 (11:04 IST)
ಬೆಂಗಳೂರು: ಶನಿವಾರ ನಿಧನರಾದ ನಟ ಅಂಬರೀಶ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಿರಿಯ ನಟನನ್ನು ಸ್ಮರಿಸಿಕೊಂಡಿದ್ದಾರೆ.


ಫಿಲಂ ಚೇಂಬರ್ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅಂಬರೀಶ್ ನನಗೆ ಸುದೀರ್ಘ ಕಾಲದ ಗೆಳೆಯ. ಅವರ ಮಾತು ಒರಟಾದರೂ, ಹೃದಯದಿಂದ ಶ್ರೀಮಂತರಾಗಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಅಂಬರೀಶ್ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಅಂಬರೀಶ್, ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಸ್ವಾಮೀಜಿ, ನಟರಾದ ಶಿವರಾಜ್ ಕುಮಾರ್, ರಾಕ್ ಲೈನ್ ವೆಂಕಟೇಶ್, ಫಿಲಂ ಚೇಂಬರ್ ಅಧ್ಯಕ್ಷ ಚಿನ್ನೇಗೌಡ ಸೇರಿದಂತೆ ಹಲವು ನಟ, ನಟಿಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments