Webdunia - Bharat's app for daily news and videos

Install App

ಸಿದ್ದರಾಮಯ್ಯ ಏಟಿಗೆ ಸದಾನಂದ ಗೌಡ ತಿರುಗೇಟು: ಕರಾವಳಿಗಾಗಿ ಕಿತ್ತಾಡಿದ ನಾಯಕರು

Webdunia
ಶನಿವಾರ, 17 ನವೆಂಬರ್ 2018 (09:45 IST)
ಬೆಂಗಳೂರು: ಕರಾವಳಿ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿವಿ ಸದಾನಂದ ಗೌಡ ಪರಸ್ಪರ ಟ್ವಿಟರ್ ನಲ್ಲಿ ಏಟಿಗೆ ಎದಿರೇಟು ಕೊಟ್ಟಿದ್ದಾರೆ.

ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡಿ ಟೀಕಿಸಿದ್ದ ಸಿದ್ದರಾಮಯ್ಯ ‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರಾವಳಿಯಲ್ಲೇ ಮನೆ ಮಾಡಿದರೂ ರಾಜ್ಯದ ಜನ ಅವರಿಗೆ ಬೆಂಬಲ ನೀಡಲ್ಲ. ಕರಾವಳಿಯನ್ನು ಕರ್ನಾಟಕ ಕೋಮುವಾದದ ಪ್ರಯೋಗ ಶಾಲೆ ಮಾಡಿದೆ. ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ ಸದಾನಂದ ಗೌಡ ‘ಸರ್ ಶ್ರೀ ಸಿದ್ದರಾಮಯ್ಯನವರೇ, ಅದೇ ರೆಕಾರ್ಡ್ ಕಂಠಪಾಠ ಮಾಡಿ ಎಷ್ಟು ದಿನ ಸುತ್ತುತ್ತೀರಿ? ಚಾಮುಂಡೇಶ್ವರಿ ಮತದಾರರೇ ನಿಮ್ಮನ್ನು ನಂಬಲಿಲ್ಲ. ಇನ್ನು ಕರಾವಳಿ ಜನ ನಂಬುತ್ತಾರಾ? ಕರಾವಳಿ ಯಾಕೆ ರಾಜ್ಯದ ಜನರಿಗೂ ತಮ್ಮ ಆಯ್ಕೆ ಗೊತ್ತಿದೆ. ಇನ್ನು ಅಧಿಕಾರ ಹೊಂದಾಣಿಕೆ ನಿಮ್ಮ ಬಹುಮತಕ್ಕೆ ಬಂದದ್ದಲ್ಲ ನೆನಪಿರಲಿ’ ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments