Webdunia - Bharat's app for daily news and videos

Install App

ದನದ ಮಾಂಸವಾದರೂ ತಿನ್ತೇನೆ, ಕೇಳಕ್ಕೆ ಅವರ್ಯಾರು? ಮಾಜಿ ಸಿಎಂ ಸಿದ್ದು ಬಾಡೂಟ ವಿವಾದ

Webdunia
ಮಂಗಳವಾರ, 29 ಡಿಸೆಂಬರ್ 2020 (11:06 IST)
ಬೆಂಗಳೂರು: ಹನುಮ ಜಯಂತಿಯಂದು ಬಾಡೂಟ ಸೇವಿಸುವಾಗ ‘ಹನುಮ ಯಾವಾಗ ಹುಟ್ಟಿದ್ದ ಅಂತ ಗೊತ್ತಾ? ಸುಮ್ನೇ ತಿನ್ಲಾ’ ಎಂದು ಪಕ್ಕದಲ್ಲಿದ್ದವರಿಗೆ ಹೇಳಿ ಸ್ವಗ್ರಾಮದಲ್ಲಿ ಗಡದ್ ಬಾಡೂಟ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಅದುವೇ ಮುಳುವಾಗಿದೆ.


ಸಾಮಾಜಿಕ ಜಾಲತಾಣಗಳ ಮೂಲಕ ಹಲವರು ಸಿದ್ದರಾಮಯ್ಯನವರ ಈ ಮಾತನ್ನು ಖಂಡಿಸಿದ್ದಾರೆ. ಈ ವಿವಾದ ಈಗ ಸಿದ್ದರಾಮಯ್ಯನವರನ್ನು ಮತ್ತಷ್ಟು ಕೆರಳಿಸಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನದಲ್ಲಿ ಮಾತನಾಡಿದ ಸಿದ್ದು ನಾನು ದನದ ಮಾಂಸವಾದರೂ ತಿನ್ತೇನೆ. ಕೇಳಕ್ಕೆ ಅವರ್ಯಾರು? ನಾನು ಈ ಮೊದಲು ಅಸೆಂಬ್ಲಿಯಲ್ಲೂ ಇದನ್ನೇ ಹೇಳಿದ್ದೆ. ನನ್ನ ಆಹಾರ, ನನ್ನ ಹಕ್ಕು ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments