Webdunia - Bharat's app for daily news and videos

Install App

ದನದ ಮಾಂಸವಾದರೂ ತಿನ್ತೇನೆ, ಕೇಳಕ್ಕೆ ಅವರ್ಯಾರು? ಮಾಜಿ ಸಿಎಂ ಸಿದ್ದು ಬಾಡೂಟ ವಿವಾದ

Webdunia
ಮಂಗಳವಾರ, 29 ಡಿಸೆಂಬರ್ 2020 (11:06 IST)
ಬೆಂಗಳೂರು: ಹನುಮ ಜಯಂತಿಯಂದು ಬಾಡೂಟ ಸೇವಿಸುವಾಗ ‘ಹನುಮ ಯಾವಾಗ ಹುಟ್ಟಿದ್ದ ಅಂತ ಗೊತ್ತಾ? ಸುಮ್ನೇ ತಿನ್ಲಾ’ ಎಂದು ಪಕ್ಕದಲ್ಲಿದ್ದವರಿಗೆ ಹೇಳಿ ಸ್ವಗ್ರಾಮದಲ್ಲಿ ಗಡದ್ ಬಾಡೂಟ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಅದುವೇ ಮುಳುವಾಗಿದೆ.


ಸಾಮಾಜಿಕ ಜಾಲತಾಣಗಳ ಮೂಲಕ ಹಲವರು ಸಿದ್ದರಾಮಯ್ಯನವರ ಈ ಮಾತನ್ನು ಖಂಡಿಸಿದ್ದಾರೆ. ಈ ವಿವಾದ ಈಗ ಸಿದ್ದರಾಮಯ್ಯನವರನ್ನು ಮತ್ತಷ್ಟು ಕೆರಳಿಸಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನದಲ್ಲಿ ಮಾತನಾಡಿದ ಸಿದ್ದು ನಾನು ದನದ ಮಾಂಸವಾದರೂ ತಿನ್ತೇನೆ. ಕೇಳಕ್ಕೆ ಅವರ್ಯಾರು? ನಾನು ಈ ಮೊದಲು ಅಸೆಂಬ್ಲಿಯಲ್ಲೂ ಇದನ್ನೇ ಹೇಳಿದ್ದೆ. ನನ್ನ ಆಹಾರ, ನನ್ನ ಹಕ್ಕು ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಟ್ ಮ್ಯಾನ್ ಸೂಪರ್ ಹೀರೋ ಆಗಿ ಬದಲಾದ ರಾಹುಲ್ ಗಾಂಧಿ: ದೆಹಲಿಯಲ್ಲಿ ಪೋಸ್ಟರ್ ವೈರಲ್

ಮಾನಸಿಕ ಅಸ್ವಸ್ಥನೊಬ್ಬ ಬಾಲಕಿ ಬಳಿ ಬಂದಾಗ ಎಲ್ಲರಿಗೂ ಗಾಬರಿ.. ಆದರೆ ಮುಂದಾಗಿದ್ದು ನಿಜಕ್ಕೂ ಶಾಕಿಂಗ್ video

ರೀಲ್ಸ್ ಮಾಡಕ್ಕೆ ಬೇರೆ ಜಾಗ ಸಿಕ್ಕಿಲ್ವಾ ನಿಂಗೆ.. ದುಸ್ಸಾಹಸ ಮಾಡಿದ ಮಗಳಿಗೆ ಮುಖ ಮೂತಿ ನೋಡದೇ ಹೊಡೆದ ಅಮ್ಮ Video

ರಾಹುಲ್ ಗಾಂಧಿ ನೋಡಿದ್ರೆ ಮೋದಿ ಭಾರತವನ್ನು ಅದಾನಿಗೆ ಅಡವಿಟ್ಟಿದ್ದಾರೆ ಅಂತಾರೆ, ಡಿಕೆಶಿ ಅದಾನಿ ಜೊತೆಗೇ ಮೀಟಿಂಗ್: ನೆಟ್ಟಿಗರ ಟಾಂಗ್

Karnataka Weather: ಈ ವಾರ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

ಮುಂದಿನ ಸುದ್ದಿ
Show comments