ಮಹರ್ಷಿ ವಾಲ್ಮೀಕಿ ಬಗ್ಗೆ ನನಗಿರುವಷ್ಟು ಗೌರವ ಶ್ರೀರಾಮುಲುಗೆ ಇಲ್ಲ: ಸಿದ್ದರಾಮಯ್ಯ

Webdunia
ಭಾನುವಾರ, 28 ಅಕ್ಟೋಬರ್ 2018 (11:39 IST)
ಜಮಖಂಡಿ: ವಾಲ್ಮೀಕಿ ಸಮುದಾಯಕ್ಕೆ ಸೇರಿದ ಶ್ರೀರಾಮುಲು ಅವರಿಗೆ 420 ಎನ್ನುವ ಮೂಲಕ ಆ ಸಮುದಾರಕ್ಕೇ ಅಪಮಾನ ಮಾಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ

ನಾನು ಶ್ರೀರಾಮುಲುಗೆ ಸೆಕ್ಷನ್ 371 ಜೆ ಗೊತ್ತಿಲ್ಲ, 420 ಮಾತ್ರ ಗೊತ್ತು ಎಂದಿದ್ದೆ. ವಾಲ್ಮೀಕಿ ಸಮುದಾಯಕ್ಕೂ ಸೆಕ್ಷನ್ 420 ಗೂ ಏನು ಸಂಬಂಧ? 420 ಎನ್ನುವ ಸೆಕ್ಷನ್ ಜಾರಿಯಲ್ಲಿ ಇಲ್ವಾ? ಇಷ್ಟಕ್ಕೇ ನಾನು ವಾಲ್ಮೀಕಿ ಸಮುದಾಯಕ್ಕೆ ಅಪಮಾನ ಮಾಡಿದೆ ಎಂದು ಪುಕಾರು ಎಬ್ಬಿಸುತ್ತಿದ್ದಾರೆ. ನನಗೆ ಮಹರ್ಷಿ ವಾಲ್ಮೀಕಿ ಬಗೆಗೆ ಇರುವಷ್ಟು ಗೌರವ ಇವರಿಗಿಲ್ಲ’ ಎಂದು ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಜನರ ವಿರುದ್ಧ ಸೆಕ್ಷನ್ 420 ಕೇಸ್ ಹಾಕಿಸುತ್ತಿದ್ದವರು ಇವರೇ. ಇವರ ಪಕ್ಷದ ಜನಾರ್ಧನ ರೆಡ್ಡಿ ಮೇಲೆಯೇ ಈ ಸೆಕ್ಷನ್ ನಲ್ಲಿ ಕೇಸು ಆಗಲಿಲ್ವಾ? ಮತಗಳನ್ನು ಕೊಳ್ಳುವ ಕೆಲಸಗಳನ್ನು ಶುರು ಮಾಡಿದವರೇ ಬಿಎಸ್ ವೈ, ಬಿಜೆಪಿಯವರು’ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ‌ಏಜೆಂಟ್ ರೀತಿ ಪೊಲೀಸರು ಕೆಲಸ ಮಾಡ್ತಿದ್ದಾರೆ: ವಿಜಯೇಂದ್ರ ಕಿಡಿ

ದಿಡೀರನೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಜತೆ ಮಾತುಕತೆ ನಡೆಸಿದ ಪಿಎಂ ನರೇಂದ್ರ ಮೋದಿ

ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವು ನಮ್ಮ ಮೊದಲ ಗುರಿ: ಬಿಎಸ್ ಯಡಿಯೂರಪ್ಪ

ಬೆಳಗಾವಿಯಲ್ಲಿ ಇದೆಂಥಾ ದುರಂತ, ಬಾಯ್ಲರ್ ಸ್ಫೋಟಗೊಂಡು ಇಬ್ಬರು ಸಾವು, 6ಮಂದಿ ಗಂಭೀರ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನ ಮೇಲೆ ಹತ್ಯೆ ಯತ್ನ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments