Webdunia - Bharat's app for daily news and videos

Install App

ಕರಾವಳಿ ಹಿಂದುತ್ವದ ಲ್ಯಾಬೋರೇಟರಿ ಇದ್ದ ಹಾಗೆ: ಸಿದ್ದರಾಮಯ್ಯ

Webdunia
ಶುಕ್ರವಾರ, 26 ಅಕ್ಟೋಬರ್ 2018 (10:16 IST)
ಶಿವಮೊಗ್ಗ: ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಬಿಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

‘ಕರಾವಳಿ ಎಂದರೆ ಹಿಂದುತ್ವದ ಲ್ಯಾಬೋರೇಟರಿ ಇದ್ದ ಹಾಗೆ. ನಮಗೆ ಹಾರ್ಡ್, ಸಾಫ್ಟ್ ಹಿಂದುತ್ವ ಅಂತೇನಿಲ್ಲ. ಹಿಂದುತ್ವದ ವಿಚಾರದಲ್ಲಿ ನನಗೂ ಬಿಎಸ್ ವೈಗೂ ವ್ಯತ್ಯಾಸವೇನಿದೆ? 2013 ರಲ್ಲಿ ಕರಾವಳಿಯಲ್ಲಿ ನಾವು ಹೆಚ್ಚು ಸ್ಥಾನ ಗೆದ್ದಿದ್ದೆವು. ಆದರೆ ಬಿಜೆಪಿ ಅಪಪ್ರಚಾರದಿಂದ ನಾವು ಕಳೆದ ಬಾರಿ ಹಿನ್ನಡೆ ಅನುಭವಿಸಿದ್ದೆವು. ಆದರೆ ಈ ಬಾರಿ ಹಾಗಾಗದಂತೆ ಬಂದೋಬಸ್ತ್ ಮಾಡಿದ್ದೇವೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು, ಕೇಂದ್ರದಲ್ಲಿ ಸಿಬಿಐ ನಿರ್ದೇಶಕರ ನಡುವಿನ ಕಚ್ಚಾಟದ ಬಗ್ಗೆಯೂ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಹಿಂದೆ ಸಿಬಿಐ ಮೇಲೆ ನಂಬಿಕೆಯಿತ್ತು. ಆದರೆ ಈಗ ಕೇಂದ್ರ ಸರ್ಕಾರ ಸಿಬಿಐ ಮೇಲೆ ಹಸ್ತಕ್ಷೇಪ ಮಾಡುತ್ತಿರುವುದರಿಂದ ನಿರ್ದೇಶಕರ ನಡುವೆಯೇ ಕಚ್ಚಾಟ ಶುರುವಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments