ಕರಾವಳಿ ಹಿಂದುತ್ವದ ಲ್ಯಾಬೋರೇಟರಿ ಇದ್ದ ಹಾಗೆ: ಸಿದ್ದರಾಮಯ್ಯ

Webdunia
ಶುಕ್ರವಾರ, 26 ಅಕ್ಟೋಬರ್ 2018 (10:16 IST)
ಶಿವಮೊಗ್ಗ: ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಬಿಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

‘ಕರಾವಳಿ ಎಂದರೆ ಹಿಂದುತ್ವದ ಲ್ಯಾಬೋರೇಟರಿ ಇದ್ದ ಹಾಗೆ. ನಮಗೆ ಹಾರ್ಡ್, ಸಾಫ್ಟ್ ಹಿಂದುತ್ವ ಅಂತೇನಿಲ್ಲ. ಹಿಂದುತ್ವದ ವಿಚಾರದಲ್ಲಿ ನನಗೂ ಬಿಎಸ್ ವೈಗೂ ವ್ಯತ್ಯಾಸವೇನಿದೆ? 2013 ರಲ್ಲಿ ಕರಾವಳಿಯಲ್ಲಿ ನಾವು ಹೆಚ್ಚು ಸ್ಥಾನ ಗೆದ್ದಿದ್ದೆವು. ಆದರೆ ಬಿಜೆಪಿ ಅಪಪ್ರಚಾರದಿಂದ ನಾವು ಕಳೆದ ಬಾರಿ ಹಿನ್ನಡೆ ಅನುಭವಿಸಿದ್ದೆವು. ಆದರೆ ಈ ಬಾರಿ ಹಾಗಾಗದಂತೆ ಬಂದೋಬಸ್ತ್ ಮಾಡಿದ್ದೇವೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು, ಕೇಂದ್ರದಲ್ಲಿ ಸಿಬಿಐ ನಿರ್ದೇಶಕರ ನಡುವಿನ ಕಚ್ಚಾಟದ ಬಗ್ಗೆಯೂ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಹಿಂದೆ ಸಿಬಿಐ ಮೇಲೆ ನಂಬಿಕೆಯಿತ್ತು. ಆದರೆ ಈಗ ಕೇಂದ್ರ ಸರ್ಕಾರ ಸಿಬಿಐ ಮೇಲೆ ಹಸ್ತಕ್ಷೇಪ ಮಾಡುತ್ತಿರುವುದರಿಂದ ನಿರ್ದೇಶಕರ ನಡುವೆಯೇ ಕಚ್ಚಾಟ ಶುರುವಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ನಿದ್ರೆಗೆ ಜಾರಿದ ಚಾಲಕ: ಪಾಕ್‌ನಿಂದ ಅಫ್ಘಾನ್ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ, 22ಮಂದಿ ಸಾವು

ಮುಂದಿನ ಸುದ್ದಿ
Show comments