Webdunia - Bharat's app for daily news and videos

Install App

ಟಿಪ್ಪು ಒಬ್ಬ ದೇಶಪ್ರೇಮಿ ಅರಸ, ಬಿಜೆಪಿಯವರು ಕನ್ನಡ ಕಳಚಿಟ್ಟು ನೋಡಲಿ: ಸಿದ್ದರಾಮಯ್ಯ ಟಾಂಗ್

Webdunia
ಶನಿವಾರ, 10 ನವೆಂಬರ್ 2018 (09:27 IST)
ಬೆಂಗಳೂರು: ಇಂದು ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ವಿಪಕ್ಷ ಬಿಜೆಪಿ ಮತ್ತು ಹಿಂದೂ ಸಂಘಟನೆಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಟಿಪ್ಪು ಸುಲ್ತಾನ್ ಸಮರ್ಥಿಸಿದ ಸಿದ್ದರಾಮಯ್ಯ, ಟಿಪ್ಪು ಒಬ್ಬ ದೇಶಪ್ರೇಮಿ ಅರಸ. ಆತನ ಕಾಲದಲ್ಲಿ ಪ್ರಜಾಪ್ರಭುತ್ವವಿರಲಿಲ್ಲ. ರಾಜಧರ್ಮಕ್ಕೆ ಅನುಸಾರವಾಗಿ ಏನು ಮಾಡಬೇಕೋ ಮಾಡಿದ್ದ. ಟಿಪ್ಪುವನ್ನು ದೇಶದ್ರೋಹಿ ಎನ್ನುವವರಾದರೆ ರಾಣಿ ಅಬ್ಬಕ್ಕ, ಒನಕೆ ಓಬವ್ವ, ಸಂಗೊಳ್ಳಿ ರಾಯಣ್ಣ ಮುಂತಾದ ಹೋರಾಟಗಾರರನ್ನು ಯಾವ ಸಾಲಿಗೆ ಸೇರಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.

 ಅಷ್ಟೇ ಅಲ್ಲದೆ, ಬಿಜೆಪಿ ಈ ವಿಚಾರದಲ್ಲಿ ಕೋಮುವಾದದ ಕನ್ನಡ ಕಳಚಿಟ್ಟು ಸರಿಯಾಗಿ ಇತಿಹಾಸ ಓದಬೇಕು. ಆಗ ನಿಜ ಗೊತ್ತಾಗುತ್ತದೆ. ಅಷ್ಟಕ್ಕೂ ಇಂತಹ ಜಯಂತಿಗಳ ಆಚರಣೆ ಶುರು ಮಾಡಿದ್ದು ನಾವಲ್ಲ. ಇದು ಹಿಂದೆ ಬಿಜೆಪಿ ಸರ್ಕಾರವಿದ್ದಾಗಲೂ ಇತ್ತು. ಈಗ ರಾಜಕೀಯ ಕಾರಣಗಳಿಗೆ ವಿನಾಕಾರಣ ವಿವಾದ ಸೃಷ್ಟಿಸಲಾಗುತ್ತಿದೆ. ಟಿಪ್ಪುವಿನ ಬಗ್ಗೆ ಮೈಸೂರು ಭಾಗದಲ್ಲಿ ಹಲವು ಲಾವಣಿ, ಜನಪದ ಹಾಡುಗಳಿವೆ. ಆತ ಜಾತ್ಯಾತೀತ, ದೇಶ ಪ್ರೇಮಿ ಎನ್ನುವುದಕ್ಕೆ ಇದೇ ಉದಾಹರಣೆ ಎಂದು ಸಿದ್ದರಾಮಯ್ಯ  ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಅರ್ಜುನ್ ಜನ್ಯಾ, ಹಂಸಲೇಖ ಸೇರಿದಂತೆ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments