Webdunia - Bharat's app for daily news and videos

Install App

ಸಿದ್ಧರಾಮಯ್ಯ ಭಾಷಣ ಕೇಳಿ ಭಾವುಕರಾದ ಸಿಎಂ ಯಡಿಯೂರಪ್ಪ

Webdunia
ಶುಕ್ರವಾರ, 28 ಫೆಬ್ರವರಿ 2020 (09:50 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ಜನ್ಮದಿನ ನಿಮಿತ್ತ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭಕ್ಕೆ ಅತಿಥಿಯಾಗಿ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣಕ್ಕೆ ಎಲ್ಲರೂ ಫಿದಾ ಆಗಿದ್ದಾರೆ.


ರಾಜಕೀಯ ವೈರುಧ್ಯ ಮರೆತು ಯಡಿಯೂರಪ್ಪ ಅಭಿನಂದನಾ ಕಾರ್ಯಕ್ರಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಭಾಷಣ ಕೇಳಿ ಸ್ವತಃ ಸಿಎಂ ಬಿಎಸ್ ವೈ ಭಾವುಕರಾದರು. ಬಳಿಕ ಸಿದ್ಧರಾಮಯ್ಯರಿಂದಲೇ ಈ ಕಾರ್ಯಕ್ರಮಕ್ಕೆ ಕಳೆ ಬಂತು ಎಂದರು.

ತಮ್ಮ ಭಾಷಣದ ವೇಳೆ ಸಿದ್ದರಾಮಯ್ಯ ಬಿಎಸ್ ವೈಗೆ ಅಭಿನಂದನೆ ಸಲ್ಲಿಸುತ್ತಾ, ನಮ್ಮಿಬ್ಬರ ರಾಜಕೀಯ ಸಿದ್ಧಾಂತಗಳು ಬೇರೆಯೇ ಇರಬಹುದು. ಆದರೆ ಅದೆಲ್ಲಕ್ಕಿಂತಲೂ ಮಾನವ ಸಂಬಂಧ ದೊಡ್ಡದು. ಅವರ ರಾಜಕೀಯ ಹೋರಾಟದಿಂದಲೇ ಮೇಲೆ ಬಂದವರು. 100 ವರ್ಷಕ್ಕೂ ಹೆಚ್ಚು ಕಾಲ ಅವರಿಗೆ ದೇವರು ಆರೋಗ್ಯ, ಆಯಸ್ಸು ಕೊಡಲಿ ಎಂದು ಸಿದ್ಧರಾಮಯ್ಯ ಹಾರೈಸಿದಾಗ ವೇದಿಕೆಯಲ್ಲಿದ್ದ ಸಿಎಂ ಯಡಿಯೂರಪ್ಪ ಭಾವುಕರಾದರಲ್ಲದೆ, ಕಣ್ಣಂಚಲ್ಲಿ ಬಂದ ಹನಿ ನೀರನ್ನು ಒರೆಸಿಕೊಂಡ ದೃಶ್ಯ ಕಂಡುಬಂತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments