ಬಿಎಸ್ ವೈ ಪುತ್ರ ರಾಘವೇಂದ್ರ ಡಮ್ಮಿ ಕ್ಯಾಂಡಿಡೇಟ್: ಸಿದ್ದರಾಮಯ್ಯ

Webdunia
ಶನಿವಾರ, 27 ಅಕ್ಟೋಬರ್ 2018 (08:18 IST)
ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಡಮ್ಮಿ ಕ್ಯಾಂಡಿಡೇಟ್ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು ಇಲ್ಲಿ ಮಧು ಬಂಗಾರಪ್ಪನವರಿಗೆ ಇರುವ ಜನಸ್ಪಂದನೆ ನೋಡಿದರೆ ಬಿಎಸ್ ವೈ ಪುತ್ರ ರಾಘವೇಂದ್ರ ಡಮ್ಮಿ ಕ್ಯಾಂಡಿಡೇಟ್ ಎನಿಸುತ್ತದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇನ್ನು ಶಿವಮೊಗ್ಗದಲ್ಲಿ ಈ ಬಾರಿ ಜೆಡಿಎಸ್ ಗೆಲ್ಲಲಿದೆ. ಬಿಜೆಪಿ ಎಲ್ಲಾ ಐದೂ ಸ್ಥಾನಗಳಲ್ಲಿ ಸೋಲಲಿದೆ ಎಂದೂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಏರಿಕೆ

ನಮ್ ಮನೆ ಮುಂದೆ ಪಲಾವ್, ನಾಟಿ ಕೋಳಿ ಹಂಚಿದ್ದು ಯಾರು ಗೊತ್ತಿಲ್ಲರೀ... ಸಿದ್ದರಾಮಯ್ಯ

ಪ್ಯಾಲೆಸ್ತೀನಿಯರ ಮೇಲಿರುವ ಅನುಕಂಪ ಬಾಂಗ್ಲಾದೇಶ ಹಿಂದೂಗಳ ಮೇಲೆ ಯಾಕಿಲ್ಲ: ನೆಟ್ಟಿಗರ ಆಕ್ರೋಶ

ಹಿಂದೂ ಮಹಿಳೆಯ ರೇಪ್ ಮಾಡಿ ಮರಕ್ಕೆ ಕಟ್ಟಿ ಕೂದಲು ಕತ್ತರಿಸಿದ ಬಾಂಗ್ಲಾದೇಶ ರಕ್ಕಸರು

ಮುಂದಿನ ಸುದ್ದಿ
Show comments