Webdunia - Bharat's app for daily news and videos

Install App

ಟಿಪ್ಪು ಜಯಂತಿ ತಪ್ಪಿಸಿಕೊಂಡ ಸಿಎಂ ಎಚ್ ಡಿಕೆಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ

Webdunia
ಭಾನುವಾರ, 11 ನವೆಂಬರ್ 2018 (12:36 IST)
ಬೆಂಗಳೂರು: ವಿವಾದದ ಹಿನ್ನಲೆಯಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ವಿಶ್ರಾಂತಿ ನೆಪದಲ್ಲಿ ಗೈರು ಹಾಜರಾದ ಸಿಎಂ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡರೆ ಅಧಿಕಾರ ಹೋಗುತ್ತದೆ ಎಂಬ ನಂಬಿಕೆಯಿಂದ ಸಿಎಂ ಕಾರ್ಯಕ್ರಮಕ್ಕೆ ಗೈರು ಹಾಜರಾದರು ಎಂದು ಊಹಾಪೋಹಗಳಿತ್ತು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಮಾಡಿದ ಟ್ವೀಟ್ ಕುಮಾರಸ್ವಾಮಿಗೆ ಪರೋಕ್ಷ ಟಾಂಗ್ ಕೊಟ್ಟಂತಿದೆ.

‘ಸಾರ್ವಜನಿಕ ಹಿತದೃಷ್ಟಿಯಿಂದ ಕೆಲವೊಮ್ಮೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ನಾನೂ ಮಾಡಿರಬಹುದು. ಆದರೆ ಜಾತ್ಯಾತೀತೆಯಂತಹ ಮೂಲಭೂತದ ಸಿದ್ಧಾಂತದ ವಿಚಾರದಲ್ಲಿ ನಾನು ರಾಜಿ ಮಾಡಿಕೊಳ್ಳಲಾರೆ. ಅಧಿಕಾರ ಇರುತ್ತೆ, ಹೋಗುತ್ತೆ, ಐ ಡೋಂಟ್ ಕೇರ್’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇದು ಕುಮಾರಸ್ವಾಮಿಯನ್ನು ಉದ್ದೇಶಿಸಿಯೇ ಮಾಡಿರುವ ಟ್ವೀಟ್ ಎಂದೇ ಬಣ್ಣಿಸಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ತೊಳೆಯಲು ಎಂಪಿ ಸಾಹೇಬ್ರಿಗೆ ಅಗ್ನಿ ಶಾಮಕ ದಳದವರೇ ಬೇಕು: ಸಂಸದ ಎಂದ ಮಾತ್ರಕ್ಕೆ ಇಂಥಾ ದರ್ಬಾರಾ Video

ಸಾವಿರಾರು ಕೋಟಿ ಒಡೆಯರಾದರೂ ಮೊಮ್ಮಕ್ಕಳಿಗೆ ಎಂಥಾ ಸಂಸ್ಕಾರ ಕಲಿಸಿದ್ದಾರೆ ಅಂಬಾನಿ ಫ್ಯಾಮಿಲಿ ನೋಡಿ Video

ಆಸ್ಪತ್ರೆಯೊಳಗೆ ನುಗ್ಗಿದ ಬೀದಿನಾಯಿ, ಚಿನ್ನ, ಹಣವಿದ್ದ ಬ್ಯಾಗ್ ಎತ್ತಿ ಪರಾರಿ: ವೈರಲ್ ಆಯ್ತು Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸೂಚನೆ

ಮುಂದಿನ ಸುದ್ದಿ
Show comments