Webdunia - Bharat's app for daily news and videos

Install App

ಶಾಂತಿವನದ ಚಿಕಿತ್ಸೆ ಸಿದ್ದರಾಮಯ್ಯಗೆ ಎಷ್ಟು ಉಪಯೋಗ ಆಗಿದೆ ಗೊತ್ತಾ?!

Webdunia
ಬುಧವಾರ, 27 ಜೂನ್ 2018 (09:47 IST)
ಮಂಗಳೂರು: ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರ ಶಾಂತಿ ವನದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ.

ಸಿದ್ದರಾಮಯ್ಯ ಜೂನ್ 16 ರಂದು ಶಾಂತಿವನಕ್ಕೆ ದಾಖಲಾಗಿದ್ದರು. ನಾಳೆ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ಅಲ್ಲಿನ ಮುಖ್ಯ ವೈದ್ಯಾಧಿಕಾರಿ ಪ್ರಶಾಂತ್ ಶೆಟ್ಟಿ ಹೇಳಿದ್ದಾರೆ.

ಇನ್ನು, ಶಾಂತಿವನದಲ್ಲಿ ಪಥ್ಯದ ಆಹಾರ ಮಾಡುತ್ತಾ ವಿಶ್ರಾಂತಿಯಲ್ಲಿದ್ದ ಸಿದ್ದರಾಮಯ್ಯ 3 ಕೆ.ಜಿ. ತೂಕ ಇಳಿಸಿಕೊಂಡು ಈಗ ಆರೋಗ್ಯವಾಗಿದ್ದಾರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments