Select Your Language

Notifications

webdunia
webdunia
webdunia
webdunia

ಮುಸ್ಲಿಂ ಬಾಂಧವರಿಗಾಗಿ ಸಿದ್ದರಾಮಯ್ಯ ಇಫ್ತಾರ್ ಕೂಟ

ಮುಸ್ಲಿಂ ಬಾಂಧವರಿಗಾಗಿ ಸಿದ್ದರಾಮಯ್ಯ ಇಫ್ತಾರ್ ಕೂಟ
ಮೈಸೂರು , ಮಂಗಳವಾರ, 12 ಜೂನ್ 2018 (09:45 IST)
ಮೈಸೂರು: ಮುಸ್ಲಿಂ ಪವಿತ್ರ ಮಾಸ ರಂಜಾನ್ ಹಿನ್ನಲೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದಾರೆ.

ಸರ್ಕಾರಿ ಲೆಟರ್ ಹೆಡ್ ನಲ್ಲಿ ಆಹ್ವಾನ ಪತ್ರಿಕೆ ಮುದ್ರಿಸಲಾಗಿದೆ. ಮುಸ್ಲಿಂ ಬಾಂಧವರಿಗಾಗಿ ಇಫ್ತಾರ್ ಕೂಟ ಆಯೋಜಿಸಲಾಗಿದ್ದು, ಮೈಸೂರಿನ ಮಿಲನ್ ಫಂಕ್ಷನ್ ಹಾಲ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕರಿಗೆ ಹಣದ ಅಮಿಷವೊಡ್ಡಿಲ್ಲ ಎಂದ ಬಿಎಸ್ ವೈ