ಸ್ವಕ್ಷೇತ್ರ ಬಾದಾಮಿಯಲ್ಲಿ ಸಿದ್ದರಾಮಯ್ಯ ಟೂರ್

Webdunia
ಶುಕ್ರವಾರ, 13 ಜುಲೈ 2018 (10:22 IST)
ಬೆಂಗಳೂರು: ಬಾದಾಮಿ ಕ್ಷೇತ್ರದಲ್ಲಿ ಜನ ತಮ್ಮನ್ನು ಗೆಲ್ಲಿಸಿದ ಖುಷಿಯಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಆ ಕ್ಷೇತ್ರದ  ಕಡೆಗೆ ಗಮನ ಕೊಡಲು ನಿರ್ಧರಿಸಿದ್ದಾರೆ.

ಸದ್ಯಕ್ಕೆ ಸಮ್ಮಿಶ್ರ ಸರ್ಕಾರದ ಕೆಲಸದ ಒತ್ತಡಗಳು ಕಡಿಮೆಯಿರುವ ಕಾರಣ ಜುಲೈ 18 ರಿಂದ ಬಾದಾಮಿ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಇಲ್ಲಿನ ಸಮಸ್ಯೆಗಳು, ಪರಿಹಾರದ ಕುರಿತು ಸಮಾಲೋಚನೆ ಅಧಿಕಾರಿಗಳೊಂದಿಗೆ ನಡೆಸಲಿದ್ದಾರೆ.

ಈ ಹಿಂದೆಯೂ ಸಿದ್ದರಾಮಯ್ಯ ಹಲವು ಬಾರಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ್ದರು. ಅದರಂತೆ ಅಲ್ಲಿ ತಿಂಗಳಿಗೊಮ್ಮೊಯಾದರೂ ಅಲ್ಲಿಯೇ ಇದ್ದು, ಜನರ ಸಮಸ್ಯೆಗಳನ್ನು ಆಲಿಸಲು ತೀರ್ಮಾನಿಸಿದ್ದಾರೆ.  ಸಮಾಲೋಚನೆ ಬಳಿಕ ಜುಲೈ 19 ರ ರಾತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments