Webdunia - Bharat's app for daily news and videos

Install App

ಸ್ವಕ್ಷೇತ್ರ ಬಾದಾಮಿಯಲ್ಲಿ ಸಿದ್ದರಾಮಯ್ಯ ಟೂರ್

Webdunia
ಶುಕ್ರವಾರ, 13 ಜುಲೈ 2018 (10:22 IST)
ಬೆಂಗಳೂರು: ಬಾದಾಮಿ ಕ್ಷೇತ್ರದಲ್ಲಿ ಜನ ತಮ್ಮನ್ನು ಗೆಲ್ಲಿಸಿದ ಖುಷಿಯಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಆ ಕ್ಷೇತ್ರದ  ಕಡೆಗೆ ಗಮನ ಕೊಡಲು ನಿರ್ಧರಿಸಿದ್ದಾರೆ.

ಸದ್ಯಕ್ಕೆ ಸಮ್ಮಿಶ್ರ ಸರ್ಕಾರದ ಕೆಲಸದ ಒತ್ತಡಗಳು ಕಡಿಮೆಯಿರುವ ಕಾರಣ ಜುಲೈ 18 ರಿಂದ ಬಾದಾಮಿ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಇಲ್ಲಿನ ಸಮಸ್ಯೆಗಳು, ಪರಿಹಾರದ ಕುರಿತು ಸಮಾಲೋಚನೆ ಅಧಿಕಾರಿಗಳೊಂದಿಗೆ ನಡೆಸಲಿದ್ದಾರೆ.

ಈ ಹಿಂದೆಯೂ ಸಿದ್ದರಾಮಯ್ಯ ಹಲವು ಬಾರಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ್ದರು. ಅದರಂತೆ ಅಲ್ಲಿ ತಿಂಗಳಿಗೊಮ್ಮೊಯಾದರೂ ಅಲ್ಲಿಯೇ ಇದ್ದು, ಜನರ ಸಮಸ್ಯೆಗಳನ್ನು ಆಲಿಸಲು ತೀರ್ಮಾನಿಸಿದ್ದಾರೆ.  ಸಮಾಲೋಚನೆ ಬಳಿಕ ಜುಲೈ 19 ರ ರಾತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments