Webdunia - Bharat's app for daily news and videos

Install App

ಮತದಾರರಿಗೆ ಥ್ಯಾಂಕ್ಸ್ ಹೇಳಲಿರುವ ಸಿದ್ದರಾಮಯ್ಯ

Webdunia
ಗುರುವಾರ, 7 ಜೂನ್ 2018 (10:04 IST)
ಬೆಂಗಳೂರು: ಬಾದಾಮಿಯಲ್ಲಿ ಈ ಬಾರಿ ಮೊದಲ ಬಾರಿಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಸ್ವ ಕ್ಷೇತ್ರ ಸಂಚಾರ ನಡೆಸಲಿದ್ದಾರೆ.

ಚಾಮುಂಡೇಶ್ವರಿಯಲ್ಲಿ ಸೋತರೂ ಬಾದಾಮಿಯ ಜನ ಸಿದ್ದರಾಮಯ್ಯ ಕೈ ಹಿಡಿದಿದ್ದರು. ಹೀಗಾಗಿ ಇಲ್ಲಿನ ಜನರಿಗೆ ಥ್ಯಾಂಕ್ಸ್ ಹೇಳಲು ಸಿದ್ದರಾಮಯ್ಯ ಕ್ಷೇತ್ರ ಸಂಚಾರ ಮಾಡಲಿದ್ದಾರೆ.

ಐದು ದಿನಗಳ ಕಾಲ ಬಾದಾಮಿಯಲ್ಲಿ ಯಾತ್ರೆ ನಡೆಸಲಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದು ಸಂಪುಟ ರಚನೆ ಗೊಂದಲಗಳೂ ಮುಗಿದ ಬಳಿಕ ಇದೀಗ ಕೊಂಚ ಬಿಡುವಾಗಿರುವ ಸಿದ್ದರಾಮಯ್ಯ ಸ್ವಕ್ಷೇತ್ರದ ಜನರೊಂದಿಗೆ ಬೆರೆಯಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments