Webdunia - Bharat's app for daily news and videos

Install App

ದೇಣಿಗೆ ನೀಡುತ್ತೇವೆಂದು ಘೋಷಿಸಿ ಟ್ರೋಲ್ ಆದ ಸಿದ್ದರಾಮಯ್ಯ

Webdunia
ಶನಿವಾರ, 15 ಮೇ 2021 (11:13 IST)
ಬೆಂಗಳೂರು: ಕೊರೋನಾ ವಿರುದ್ಧ ಹೋರಾಡಲು ಎಲ್ಲಾ ಕಾಂಗ್ರೆಸ್ ಶಾಸಕರು ತಮ್ಮ ಶಾಸಕರ ನಿಧಿಯಿಂದ 100 ಕೋಟಿ ರೂ. ದೇಣಿಗೆ ನೀಡುವುದಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೇ ಕೆಲವರು ಟ್ರೋಲ್ ಮಾಡಿದ್ದಾರೆ.


ಕಾಂಗ್ರೆಸ್ ಶಾಸಕರು ನೀಡಲು ಮುಂದಾಗಿರುವುದು ಶಾಸಕರ ಕ್ಷೇತ್ರಕ್ಕೆ ಮೀಸಲಾಗಿಡುವ ಅನುದಾನವನ್ನೇ ಹೊರತು ಕಾಂಗ್ರೆಸ್ ನಾಯಕರು ಸ್ವಂತ ವೆಚ್ಚ ಮಾಡುತ್ತಿರುವುದಲ್ಲ. ಇದಕ್ಕೆ ಯಾಕೆ ಇಷ್ಟೊಂದು ಬಿಲ್ಡಪ್ ಎಂದು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಕೊರೋನಾ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ನಾಯಕರು 100 ಕೋಟಿ ರೂ. ದೇಣಿಗೆ ನೀಡಲಿದ್ದಾರೆ. ಎಲ್ಲರಿಗೂ ಆದಷ್ಟು ಬೇಗ ವ್ಯಾಕ್ಸಿನ್ ಸಿಗಲಿ, ಕೊರೋನಾ ತೊಲಗುವಂತಾಗಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments